Connect with us

Dvgsuddi Kannada | online news portal | Kannada news online

ಗುರುವಾರದ ರಾಶಿ ಭವಿಷ್ಯ

ಜ್ಯೋತಿಷ್ಯ

ಗುರುವಾರದ ರಾಶಿ ಭವಿಷ್ಯ

ಶ್ರೀ ಗುರು ರಾಘವೇಂದ್ರ ಸ್ವಾಮಿ ಅನುಗ್ರಹದಿಂದ ಈ ದಿನದ ರಾಶಿ ಫಲ ವನ್ನು ನೋಡೋಣ. ಕಠಿಣ ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದಿಂದ ಅದ್ಭುತವಾದ ಪರಿಹಾರ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣ ವಿರಲಿ ಪರಿಹಾರ ನಿಶ್ಚಿತ.ಶೀಘ್ರ ಮತ್ತು ಅಂತಿಮ ಪರಿಹಾರಗಳಿಗೆ ಇಂದೇ ಕರೆ ಮಾಡಿ. ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)9945098262

ಮೇಷ ರಾಶಿ
ನಿಮ್ಮ ಕೆಲಸಗಳಲ್ಲಿ ಅತಿ ಹೆಚ್ಚು ಪ್ರಶ್ನೆಗಳು ಎದುರಿಸಲು ಇಂದು ಸಜ್ಜಾಗಿ. ನಿಮ್ಮ ಹಠಮಾರಿ ವ್ಯಕ್ತಿತ್ವವನ್ನು ನಿಯಂತ್ರಿಸುವುದು ಒಳಿತು. ವಿಷಯದ ಅಧ್ಯಯನ ನಂತರ ವ್ಯವಹಾರದಲ್ಲಿ ಪಾಲ್ಗೊಳ್ಳಿ. ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪಮಟ್ಟಿಗೆ ಉಳಿತಾಯಕ್ಕೆ ವಿನಿಯೋಗಿಸುವುದು ಉತ್ತಮ. ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ವೃಷಭ ರಾಶಿ
ಕೆಲವು ಖರ್ಚುಗಳನ್ನು ನಿಯಂತ್ರಿಸುವುದು ಒಳ್ಳೆಯದು. ಮಕ್ಕಳಿಗಾಗಿ ಹೆಚ್ಚು ಸಮಯ ಕಳೆಯಿರಿ. ನಿಮ್ಮ ಸಹೋದ್ಯೋಗಿಗಳು ನಿಮ್ಮ ವಿಚಾರಗಳಿಗೆ ಅಸಮ್ಮತಿ ಸೂಚಿಸುವರು ಇದರಿಂದ ಹಿನ್ನಡೆಯಾಗಲಿದೆ. ಆತ್ಮೀಯ ವ್ಯಕ್ತಿಗಳ ಸ್ನೇಹವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ಮಿಥುನ ರಾಶಿ
ಅವಕಾಶಗಳು ನಿಮ್ಮ ಮನೆ ಬಾಗಿಲಿಗೆ ಹುಡುಕಿಕೊಂಡು ಬರಬಹುದು, ನೀವು ಆಲಸ್ಯ ಮಾಡದೆ ಮುನ್ನಡೆಯುವುದು ಒಳ್ಳೆಯದು. ಆಧ್ಯಾತ್ಮಿಕ ವಿಷಯಗಳಲ್ಲಿ ಒಲವು ಮೂಡಲಿದೆ. ಭವಿಷ್ಯದ ಯೋಜನೆಗೆ ಸಿದ್ದತೆ ಮಾಡಿಕೊಳ್ಳುವಿರಿ. ಆರ್ಥಿಕವಾಗಿ ಉತ್ತಮ ಸ್ಥಿತಿ ಕಂಡುಬರುತ್ತದೆ. ನಿಮ್ಮ ಆತ್ಮೀಯರು ದೂರವಾಗುವ ಪ್ರಮೇಯ ಬರಬಹುದು. ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ಕರ್ಕಟಾಕ ರಾಶಿ
ಭವಿಷ್ಯದ ಕಲ್ಪನೆಗಳನ್ನು ಸಾಕಾರಗೊಳಿಸಲು ಶ್ರಮ ಅಗತ್ಯವಿದೆ. ಕೆಲಸದಲ್ಲಿನ ಬದ್ಧತೆ ಉತ್ತಮವಾಗಿರುತ್ತದೆ. ಯೋಜನೆಗಳಲ್ಲಿನ ಅಸ್ಥಿರತೆಯನ್ನು ಸರಿಪಡಿಸಲು ಮುಂದಾಗಿ. ಲೇವಾದೇವಿ ವ್ಯವಹಾರಗಳಿಂದ ನಷ್ಟ ಸಾಧ್ಯವಿದೆ. ಹೆಚ್ಚಿನ ಜವಾಬ್ದಾರಿಗಳು ಮತ್ತು ಒತ್ತಡದ ಕೆಲಸಗಳಿಂದ ದೈಹಿಕ ಆಯಾಸ ಆಗಬಹುದು. ಈ ದಿನ ಮನೆಗೆ ಅತಿಥಿಗಳು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಭೋಜನ ವ್ಯವಸ್ಥೆ ಸಂತೋಷ ನೀಡಲಿದೆ. ಗಿರಿಧರ ಶರ್ಮ (ಶ್ರೀರಂಗಪಟ್ಟಣ) ಮಾಹಿತಿಗಾಗಿ ಕರೆ ಮಾಡಿ.
9945098262

ಸಿಂಹ ರಾಶಿ
ನಿಮ್ಮ ಬಹು ಆಕಾಂಕ್ಷೆ ಇರುವ ಕೆಲಸವನ್ನು ಮಾಡಲು ಈ ದಿನ ಪಣತೊಡವಿರಿ. ಸಾಧನೆ ಮಾಡಲು ಹಲವಾರು ಅವಕಾಶ ಸಿಗಲಿದೆ ಆದರೆ ಸಾಧಿಸುವ ಬಯಕೆ ಸದೃಢ ವಾಗಬೇಕಿದೆ. ನಿಮ್ಮ ಕೆಲವು ವಿಷಯಗಳಿಗೆ ವಿರೋಧಿ ಜನಗಳಿಂದ ಉಪಟಳ ಹೆಚ್ಚಾಗುವ ಸಾಧ್ಯತೆ ಇದೆ, ಆದಷ್ಟು ನಿಮ್ಮ ಬುದ್ಧಿಶಕ್ತಿಗೆ ಆದ್ಯತೆ ನೀಡಿ. ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಿದೆ ಇರಬೇಡಿ.ಗಿರಿಧರ ಶರ್ಮ (ಶ್ರೀರಂಗಪಟ್ಟಣ)ಮಾಹಿತಿಗಾಗಿ ಕರೆ ಮಾಡಿ. 9945098262

ಕನ್ಯಾ ರಾಶಿ
ಶೈಕ್ಷಣಿಕವಾಗಿ ಮುಂದುವರೆಯಲು ಪರಿಶ್ರಮ ಅಗತ್ಯವಿದೆ, ಏಕಾಗ್ರತೆಯನ್ನು ಬೆಳೆಸಿಕೊಳ್ಳಿ. ನಿಮ್ಮ ಜ್ಞಾನಾರ್ಜನೆ ಉತ್ತಮವಾಗಿದ್ದು ಅದನ್ನು ಉತ್ತೇಜಿಸಲು ಪ್ರಯತ್ನ ಪಡಬೇಕಾಗಿದೆ. ಹಿರಿಯರ ಕುಲಕಸುಬು ಗಳಿಂದ ಉತ್ತಮ ಆದಾಯ ಗಳಿಕೆ ಕಂಡುಬರಲಿದೆ. ಸಾಂಪ್ರದಾಯಿಕ ಶೈಲಿಯಿಂದ ಆಧುನಿಕತೆಯೆಡೆಗೆ ಪ್ರಯಾಣ ಬೆಳೆಸುವಿರಿ. ವೃತ್ತಿರಂಗದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಪ್ರಯತ್ನ ಮಾಡಿ. ಸಹವರ್ತಿಗಳ ಮಾತುಗಳು ನಿಮ್ಮ ಮನಸ್ಸಿಗೆ ನೋವಾಗಬಹುದು. ಗಿರಿಧರ ಶರ್ಮ (ಶ್ರೀರಂಗಪಟ್ಟಣ)ಮಾಹಿತಿಗಾಗಿ ಕರೆ ಮಾಡಿ.
9945098262

ತುಲಾ ರಾಶಿ
ನಿಮ್ಮ ಸಾಮರ್ಥ್ಯ ಹಾಗೂ ಅನುಭವದ ಆಧಾರದಿಂದ ಯಶಸ್ಸಿನ ದಾರಿ ಸಿಗಲಿದೆ. ನಿಮ್ಮೆಲ್ಲಾ ಟೀಕೆ-ಟಿಪ್ಪಣಿಗಳಿಗೆ ಸೂಕ್ತ ಉತ್ತರ ತಯಾರಿ ಮಾಡಿಕೊಳ್ಳಿ. ಈ ದಿನ ಕುಟುಂಬದಲ್ಲಿ ಶುಭ ಸುದ್ದಿಯ ವಾತಾವರಣ ಕಂಡುಬರುತ್ತದೆ. ಸಂತಾನ ಅಪೇಕ್ಷಿತ ಫಲಗಳು ಸಕಾರಾತ್ಮಕವಾಗಿ ಕಂಡುಬರಲಿದೆ.ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ವೃಶ್ಚಿಕ ರಾಶಿ
ಈ ದಿನ ನಿಮ್ಮ ನಡೆಯು ಉತ್ತಮವಾಗಿ ರೂಪಗೊಳ್ಳುತ್ತದೆ. ಚೈತನ್ಯ ಮತ್ತು ಆರೋಗ್ಯವಂತರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯದಲ್ಲಿನ ಬಿರುಕು ಅಥವಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಸಾಧ್ಯತೆಗಳು ಕಾಣಬಹುದು. ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಲಿದ್ದಾರೆ. ಕೆಲಸವು ಹೆಚ್ಚಾಗಿ ಒತ್ತಡ ತರಬಹುದು ಹಾಗೂ ನಿಮ್ಮ ಕೆಲಸವು ಈ ದಿನ ಅನಾಯಾಸವಾಗಿ ನಡೆಯಬಹುದು. ವಾಹನ ಖರೀದಿಯ ಬಯಕೆಗೆ ಮೂರ್ತಸ್ವರೂಪ ದೊರೆಯಲಿದೆ. ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.
9945098262

ಧನಸ್ಸು ರಾಶಿ
ಹೊಸ ಕಲ್ಪನೆಯಿಂದ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುವಿರಿ. ನಿಮ್ಮ ಯೋಜಿತ ಕಾರ್ಯಗಳಿಗೆ ಸಂಗಾತಿಯಿಂದ ನೆರವು ಹಾಗೂ ಉತ್ತಮ ಫಲಿತಾಂಶ ತರಿಸುತ್ತದೆ. ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಆದಷ್ಟು ಸುಧಾರಣೆಗೆ ಪ್ರಯತ್ನ ಪಡುವುದು ಮುಖ್ಯ. ಮನೆಯ ಶುಚಿತ್ವಕ್ಕೆ ಆದಷ್ಟು ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಕುಟುಂಬದ ಹಿರಿಯರಿಂದ ಜವಾಬ್ದಾರಿಗಳು ಸಿಗಲಿದ್ದು ಇದು ನಿಮ್ಮ ಕನಸಿನ ಕಾರ್ಯಕೈಗೊಳ್ಳಲು ನೆರವಾಗುತ್ತದೆ. ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ಮಕರ ರಾಶಿ
ವ್ಯವಹಾರದಲ್ಲಿ ಆದಷ್ಟು ಕ್ರಿಯಾಶೀಲರಾಗಿರಿ. ನಿಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡು ತೊಂದರೆ ನೀಡಬಹುದಾಗಿದೆ ಎಚ್ಚರ. ಕುಟುಂಬದ ಸಮಸ್ಯೆಗಳನ್ನು ಇನ್ನಿತರ ರೊಡನೆ ಚರ್ಚಿಸಿ ನಿಮ್ಮ ಮರ್ಯಾದೆಯನ್ನು ನೀವೇ ತೆಗೆದುಕೊಳ್ಳುವುದು ಬೇಡ. ಅಧಿಕಾರಿಗಳಿಂದ ತೊಂದರೆ ಬರಬಹುದಾಗಿದೆ. ನಿಮ್ಮ ಕೆಲವು ವಿಳಂಬದ ಪಾವತಿಗಳು ಸಮಸ್ಯೆ ಸೃಷ್ಟಿ ಮಾಡಬಹುದು. ಸಾಲಬಾದೆ ಹೆಚ್ಚಾಗಿ ಕಾಡಲಿದೆ. ವ್ಯವಹಾರವನ್ನು ಆದಷ್ಟು ವೃದ್ಧಿ ಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಿರುವ ಚಿಂತನೆ ನಡೆಸುವುದು ಅವಶ್ಯವಿದೆ.ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮಾಹಿತಿಗಾಗಿ ಕರೆ ಮಾಡಿ.9945098262

ಕುಂಭ ರಾಶಿ
ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ. ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ. ಗಿರಿಧರ ಶರ್ಮ (ಶ್ರೀರಂಗಪಟ್ಟಣ) ಮಾಹಿತಿಗಾಗಿ ಕರೆ ಮಾಡಿ.
9945098262

ಮೀನ ರಾಶಿ
ಹೊರಗಿನ ಆಹಾರವನ್ನು ಆದಷ್ಟು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಬರಬಹುದು. ನಿಮ್ಮ ಬಳಿ ಕುಂಠುನೆಪ ಹುಡುಕುತ್ತ ಕೆಲವರು ಸಾಲ ಕೇಳಬಹುದು ಆದಷ್ಟು ಅವರನ್ನು ಅಲಕ್ಷಿಸುವುದು ಒಳಿತು. ಪ್ರೇಮಿಗಳಲ್ಲಿ ವ್ಯಕ್ತವಾಗುವ ಕೆಲವು ಮಾತುಗಳು ಗಂಭೀರ ಸ್ವರೂಪ ಪಡೆಯಲಿದೆ. ಕೆಲಸದ ಬಗೆಗಿನ ಮೊದಲೇ ಭರವಸೆ ನೀಡಿ ಸಿಲುಕಬೇಡಿ. ವಿಚಾರಗೋಷ್ಠಿ ಗಳಿಂದ ಸಭೆ ಸಮಾರಂಭಗಳಿಂದ ಅಧಿಕ ಜ್ಞಾನ ಪ್ರಾಪ್ತಿಯಾಗಲಿದೆ. ಸಂಗಾತಿ ಮತ್ತು ಮಕ್ಕಳ ಬಗ್ಗೆ ಗಮನ ವಹಿಸುತ್ತಿಲ್ಲ ಎಂಬ ಭಾವನೆ ಬರಬಹುದು ಆದಷ್ಟು ಅವರಿಗಾಗಿ ಸಮಯವನ್ನು ನೀಡಿ.
ಗಿರಿಧರ ಶರ್ಮ (ಶ್ರೀರಂಗಪಟ್ಟಣ) ಮಾಹಿತಿಗಾಗಿ ಕರೆ ಮಾಡಿ. 9945098262

ವಿದ್ಯೆ, ಉದ್ಯೋಗ, ವ್ಯಾಪಾರ, ಹಣಕಾಸು, ಪ್ರೇಮ ವಿಚಾರ, ಆರೋಗ್ಯ, ಸಂತಾನ, ದಾಂಪತ್ಯ ಇನ್ನೂ ಹಲವು ಗುಪ್ತ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ. ಜ್ಯೋತಿಷ್ಯರು ಗಿರಿಧರ ಶರ್ಮ
ಇಂದೇ ಕರೆ ಮಾಡಿ 9945098262

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top