ದಾವಣಗೆರೆ: ವರದಕ್ಷಿಣೆ ಕಿರುಕುಳ ಗೃಹಿಣೆ ಆತ್ಮಹತ್ಯೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ: ವರದಕ್ಷಿಣೆ ಕಿರಿಕುಳ ಹಿನ್ನೆಲೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯ ವಿಮಾನಮಟ್ಟಿಯಲ್ಲಿ ನಡೆದಿದೆ.

ರಂಜಿತಾಬಾಯಿ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದು, ಇತ್ತೀಚೆಗೆ ರವಿ ಎಂಬಾತನ ಜೊತೆ ವಿವಾಹವಾಗಿತ್ತು. ವಿವಾಹದ ಸಂದರ್ಭದಲ್ಲಿ 10 ತೋಲ ಬಂಗಾರ, 1 ಲಕ್ಷ ರೂಪಾಯಿ ವರದಕ್ಷಿಣೆ ನೀಡಲಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಲ್ಲಿ ನೆಲೆಸಿದ್ದ ಇಬ್ಬರು ಲಾಕ್ ಡೌನ್ ಹಿನ್ನೆಲೆ ದಾವಣಗೆರೆಗೆ ಬಂದಿದ್ದರು.

ಗಂಡನ ಮನೆಯವರು ವರದಕ್ಷಿಣೆ ಪೀಡಿಸುತ್ತಿದ್ದರು. ಇದರಿಂದ ನಮ್ಮ ಮಗಳು ಬೇಸತ್ತಿದ್ದಳು. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ರಂಜಿತಾಬಾಯಿ ಪೋಷಕರು ಆರೋಪಿಸಿದ್ದು,  ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *