ದಾವಣಗೆರೆ: ಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ  ಹೆಸರಿನಲ್ಲಿ 40 ಸಾವಿರ ವಂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿಕೊಂಡ  ಅಪರಿಚಿತ ವ್ಯಕ್ತಿಯೊಬ್ಬ ಯರಗುಂಟೆ ಗ್ರಾಮದ ವ್ಯಕ್ತಿಗೆ 39,996 ರೂಪಾಯಿ ವಂಚನೆ ಮಾಡಿದ್ದಾನೆ.

ಜಿ.ಎಂ. ಮಹಾಸ್ವಾಮಿ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವೃತ್ತಿಯಲ್ಲ ಸೇಲ್ಸ್ ಮ್ಯಾನ್ ಆಗಿದ್ದಾರೆ. ಮಹಾಸ್ವಾಮಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋಗಿದ್ದಾಗ ಹಣ ಕಡಿತಗೊಂಡಿರುವ ಬಗ್ಗೆ ಮೆಸೇಜ್ ಬಂದಿದೆ. ಆದರೆ ಹಣ ಬರಲಿಲ್ಲ. ಇದರಿಂದಾಗಿ ಕಸ್ಟಮರ್ ಕೇರ್ ನಂಬರ್‌ಗೆ ಫೋನ್ ಮಾಡಿದಾಗ ಆತ ಹಿಂದಿಯಲ್ಲಿ ಮಾತನಾಡಿ ಎಟಿಎಂ ಕಾರ್ಡ್ ವಿವರ ಪಡೆದು ವಂಚನೆ ಮಾಡಿದ್ದಾರೆ.

ಎಟಿಎಂ ಕಾರ್ಡ್ ವಿವರ ನೀಡಿದ ನಂತರ 4 ಬಾರಿ ಹಣ ಕಡಿತಗೊಂಡಿದೆ ಎಂದು ಸಿಇಎನ್ ಠಾಣೆಯಲ್ಲಿ  ಪ್ರಕರಣ ದಾಖಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *