Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ 25 ಸಾವಿರ ಗಡಿಯತ್ತ ಕೊರೊನಾ ಸೋಂಕು ..!

ಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 25 ಸಾವಿರ ಗಡಿಯತ್ತ ಕೊರೊನಾ ಸೋಂಕು ..!

ಡಿವಿಜಿ ಸುದ್ದಿ, ಬೆಂಗಳೂರು ದೇಶದಾದ್ಯಂತ ಒಂದೇ ದಿನ  24,879 ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿದ್ದು, ದೇಶದಲ್ಲಿ  ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿನಿಂದ ಒಂದೇ ದಿನ 487 ಮಂದಿ  ಈವರೆಗೆ 21,129 ಮಂದಿ ಮೃತಪಟ್ಟಿದ್ದಾರೆ.  2,69,789 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 4,76,378 ಜನ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದ ಹೊಸ ಹಾಟ್‌ಸ್ಪಾಟ್‌ಗಳಾಗಿ ಬಿಂಬಿತವಾಗುತ್ತಿರುವ ತೆಲಂಗಾಣ ಮತ್ತು ಕರ್ನಾಟಕದಲ್ಲಿ ಸೋಂಕು ಪ್ರಕರಣಗಳು ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 28,877 ಪ್ರಕರಣಗಳು ದಾಖಲಾಗಿದ್ದು, 470 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 16,531 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 11,876 ಮಂದಿ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 11,933 ಸಕ್ರಿಯ ಪ್ರಕರಣಗಳಿದ್ದು, 17,279 ಗುಣಮುಖರಾಗಿದ್ದಾರೆ. ಒಟ್ಟು 29,536 ಪ್ರಕರಣಗಳು ದಾಖಲಾಗಿದ್ದು, 324 ಮಂದಿ ಸಾವಿಗೀಡಾಗಿದ್ದಾರೆ. ಮಿಳುನಾಡಿನಲ್ಲಿ 1,22,350, ದೆಹಲಿಯಲ್ಲಿ 1,04,864 ಮಂದಿಗೆ ಸೋಂಕು ತಗುಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top