ತಮ್ಮ ಜಮೀನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾದ ಚಿತ್ರದುರ್ಗದ ಯೋಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚಿತ್ರದುರ್ಗ: ಚಿತ್ರದುರ್ಗದಲ್ಲಿ 100 ಗಡಿ ತಲುಪುವತ್ತ  ಕೊರೊನಾ ಪ್ರಕರಣ ಪತ್ತಯಾಗುತ್ತಿರುವ ಸಂದರ್ಭದಲ್ಲಿ ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯೋಧರೊಬ್ಬರು ಜಮೀನಿನಲ್ಲಿ ಶೆಡ್ ಹಾಕಿಕೊಂಡು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಗ್ರಾಮದ ಯೋಧ ಯೋಗೀಶ್ ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದದ್ದು, ಸಯಂ ಕ್ವಾರಂಟೈನ್ ಆಗಿದ್ದಾರೆ.  19 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋಧ್ ಯೋಗೀಶ್ ಜುಲೈ 5 ರಂದು ಸ್ವಗ್ರಾಮಕ್ಕೆ ಆಗಮಿಸಿ ಸ್ವಯಂ ಕ್ವಾರಂಟೈನ್ನಲ್ಲಿದ್ದಾರೆ.  ಯೋಗೇಶ್ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ವೈದ್ಯರು ಜಮೀನಿಗೆ ಭೇಟಿ ನೀಡಿ ಕೋವಿಡ್ ತಪಾಸಣೆ ನಡೆಸಿದ್ದಾರೆ. ತನ್ನಿಂದ ಗ್ರಾಮದ ಯಾರಿಗೂ ಸಮಸ್ಯೆ ಆಗಬಾರದೆಂದು ಸ್ವಯಂ ಕ್ವಾರಂಟೈನ್ ಗೆ ಯೋಧ ಒಳಗಾಗಿದ್ದಾನೆ ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *