Connect with us

Dvgsuddi Kannada | online news portal | Kannada news online

ಸಿಬಿಎಸ್ ಇ 10 ನೇ ತರಗತಿ ಫಲಿತಾಂಶ: ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್ ಗೆ ಶೇ.100ರಷ್ಟು ಫಲಿತಾಂಶ   

ದಾವಣಗೆರೆ

ಸಿಬಿಎಸ್ ಇ 10 ನೇ ತರಗತಿ ಫಲಿತಾಂಶ: ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್ ಗೆ ಶೇ.100ರಷ್ಟು ಫಲಿತಾಂಶ   

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್, ಅನುಭವಮಂಟಪ ಶಾಲಾ ಸಂಕೀರ್ಣದ ಶ್ರೀ ತರಳಬಾಳು ಸೆಂಟ್ರಲ್ ಸ್ಕೂಲ್ ಗೆ  ಈ ಬಾರಿಯ ಸಿ ಬಿ ಎಸ್ ಇ  ಹತ್ತನೇ ತರಗತಿಯ  ಪರೀಕ್ಷೆಯಲ್ಲಿ ಶೇಕಡಾ100ರಷ್ಟು ಫಲಿತಾಂಶ ಲಭಿಸಿರುತ್ತದೆ.

ಶಾಲೆಯ178 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು A1, 52 ವಿದ್ಯಾರ್ಥಿಗಳು A2, 52 ವಿದ್ಯಾರ್ಥಿಗಳು B1, 31 ವಿದ್ಯಾರ್ಥಿಗಳು B2, ಹಾಗೂ 13 ವಿದ್ಯಾರ್ಥಿಗಳು C1 ಶ್ರೇಣಿಯೊಂದಿಗೆ ಉತ್ತೀರ್ಣರಾಗಿರುತ್ತಾರೆ. ಉತ್ತಮ್ ಹಂಸರಾಜ್ ಶೇ. 97.2 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ.

ಶಾಲೆಗೆ ಉತ್ತಮ ಫಲಿತಾಂಶವನ್ನು ದೊರಕಿಸಿಕೊಟ್ಟ ವಿದ್ಯಾರ್ಥಿಗಳಿಗೆ  ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ  ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ , ಪ್ರಾಂಶುಪಾಲರು ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top