ರಾಜ್ಯದ ಪ್ರಮುಖ ವಿಷಯ ತಿಳಿಸಲು ಇಂದು 11ಗಂಟೆಗೆ ಆನ್ ಲೈನ್ ಲೈವ್ ಬರಲಿದ್ದೇನೆ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಜನರಿಗೆ ಕೆಲವು ಪ್ರಮುಖ ವಿಷಯಗಳನ್ನು ಗಮನಕ್ಕೆ ತರಲು ಇಂದು ಬೆಳ್ಳಗ್ಗೆ 11 ಗಂಟೆಗೆ ಆನ್ ಲೈನ್ ಲೈವ್ ನಲ್ಲಿ ಬರಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದ ಫೇಸ್ ಬುಕ್ ಹಾಗೂ ಟ್ವಿಟ್ಟರ್‌ನಲ್ಲಿ ನೇರಪ್ರಸಾರವಾಗಲಿದೆ. ಸಿದ್ದರಾಮಯ್ಯ ಅವರು ಪ್ರಮುಖ ವಿಷಯ ಕುರಿತು ಸುದ್ದಿಗೋಷ್ಠಿ ನಡೆಯಲಿದೆ ಎಂದು ಹೇಳಿರುವುದು  ಸಹಜವಾಗಿ ಎಲ್ಲರ ಗಮನ ಸೆಳೆದಿದೆ.

ಕೋವಿಡ್‌–19 ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಅವರು ಆರೋಪ ಮಾಡಿದ್ದರು. ಹೀಗಾಗಿ ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *