ಜ್ಯೋತಿಷ್ಯ
ರಾಶಿ ಭವಿಷ್ಯ
ಶುಭ ಭಾನುವಾರ-ಆಗಸ್ಟ್-16,2020 ರಾಶಿ ಭವಿಷ್ಯ
- ಸಿಂಹ ಸಂಕ್ರಾಂತಿ ಸೂರ್ಯೋದಯ: 06:11, ಸೂರ್ಯಸ್ತ: 18:36
- ಶಾರ್ವರಿ ನಾಮ ಸಂವತ್ಸರ
- ಶ್ರಾವಣ ಮಾಸ, ದಕ್ಷಿಣಾಯಣ
- ತಿಥಿ: ದ್ವಾದಶೀ – 13:50 ವರೆಗೆ
- ನಕ್ಷತ್ರ: ಆರಿದ್ರ – 07:03 ವರೆಗೆ
- ಯೋಗ: ವಜ್ರ – 07:53 ವರೆಗೆ ಬಿಟ್ಟುಹೋದ ಯೋಗ : ಸಿದ್ಧಿ – 29:59+ ವರೆಗೆ
- ಕರಣ: ತೈತಲೆ – 13:50 ವರೆಗೆ ಗರಜ – 25:17+ ವರೆಗೆ
- ದುರ್ಮುಹೂರ್ತ: 16:57 – 17:46
- ರಾಹು ಕಾಲ: 16:30 – 18:00
- ಯಮಗಂಡ: 12:00 – 13:30
- ಗುಳಿಕ ಕಾಲ: 15:00 – 16:30
- ಅಮೃತಕಾಲ: 28:22+ – 29:56+
- ಅಭಿಜಿತ್ ಮುಹುರ್ತ: 11:58 – 12:48
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.
ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
2ನೇ ಮನೆಯ ಕುಟುಂಬ ಸ್ಥಾನ
4ನೇ ಮನೆ ಸುಖದ ಸ್ಥಾನ,
9ನೇ ಮನೆ ಭಾಗ್ಯದ ಸ್ಥಾನ,
11ನೇಮನೆಲಾಭಸ್ಥಾನವಾಗಿರುತ್ತದೆ.
ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,
ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.
ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.
ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.
ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.
ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.
ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.
ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.
ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.
9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.
ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.
ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.
ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.
ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.
ಹೆಚ್ಚಿನ ಸಮಾಲೋಚನೆಗಾಗಿ ಸಂಪರ್ಕಿಸಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಹುಟ್ಟಿದ ದಿನಾಂಕ, ಸಮಯ ಕಳಿಸಿದರೆ ಜಾತಕ ಬರೆದು ನೇರವಾಗಿ ಪೋಸ್ಟ್ ಮುಖಾಂತರ ಕಳಿಸಲಾಗುವುದು.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ
ಕೆಲಸದಲ್ಲಿ ನಿಮಗೆ ಉತ್ತಮ ಲಾಭ ಇರಲಿದೆ. ಕುಟುಂಬ ವ್ಯವಹಾರದಲ್ಲಿ ಲಾಭಾಂಶ. ಪತ್ನಿ ದಿಂದ ನೆಮ್ಮದಿ ಪ್ರಾಪ್ತಿ. ಭೂವ್ಯವಹಾರ ಕಾರ್ಯ ತೊಡಗಿಸಿಕೊಂಡಿದ್ದರೆ ಆರ್ಥಿಕದಲ್ಲಿ ಚೇತರಿಕೆ. ನೂತನವಾಗಿ ಪ್ರಾರಂಭಿಸಿರುವ ವ್ಯಾಪಾರ ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಹಣಕಾಸು ವ್ಯವಹಾರ ಸಾಮಾನ್ಯವಾಗಿರಲಿದೆ. ಬಾಕಿ ಇರುವ ಕಾರ್ಯಗಳಿಗೆ ಮತ್ತೆ ಅಡೆತಡೆ ಸಂಭವ. ವೈಯಕ್ತಿಕ ಜೀವನದ ವಿಚಾರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಾಧ್ಯವಿದೆ. ಪ್ರೇಮಿಗಳ ಜೀವನದಲ್ಲಿ ಶಾಂತಿ ಇರುತ್ತದೆ. ಪ್ರಣಯ ಜೀವನದಲ್ಲಿ ಮದುವೆ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನಗೊಳ್ಳುತ್ತೀರಿ. ಹಣದ ವಿಷಯದಲ್ಲಿ ಗೊಂದಲ. ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೂತನ ವ್ಯಾಪಾರ ಪ್ರಾರಂಭ ಮಾಡುವಿರಿ. ಸಹೋದರಿಯರ ಬೇಡಿಕೆ ಪ್ರಸ್ತಾಪ ಬರಲಿದೆ. ಇಂದು ನಿಮಗೆ ಧನ ಸಹಾಯ ಕೇಳಲು ಬರುವರಿದ್ದಾರೆ. ರಾಜಕಾರಣಿಗಳಿಗೆ ಉನ್ನತ ಸ್ಥಾನ ಲಭಿಸುವುದು ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 3,6
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಷಭ ರಾಶಿ
ನೂತನವಾಗಿ ಪ್ರಾರಂಭಿಸಿರುವ ಉದ್ಯೋಗ ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ ಇದೆ. ಕಿರಾಣಿ, ವಸ್ತ್ರ, ಎಣ್ಣೆ ಪದಾರ್ಥ, ವ್ಯಾಪಾರಿಗಳಿಗೆ ಏರಿಳಿತದಿಂದ ತುಂಬಿರುತ್ತದೆ. ಈ ಸಮಯದಲ್ಲಿ ಯಾವುದೇ ಹೊಸ ಉದ್ಯೋಗ ಬೇಡ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯೋಗ ಆರಂಭದಲ್ಲಿ ಅಷ್ಟೇನೂ ಪ್ರಗತಿ ಇರುವುದಿಲ್ಲ ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮೇಲಾಧಿಕಾರಿಯ ಕಿರುಕುಳ ಹಾಗೂ ಒತ್ತಡ ನಿಮ್ಮ ಮೇಲೆ ಪ್ರಭಾವ ಬೀರಲಿದೆ. ನಿರುದ್ಯೋಗಿಗಳು ಸವಾಲನ್ನು ಎದುರಿಸಬಹುದು. ನವದಂಪತಿಗಳ ಜೀವನವು ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಆಕಾಶ ವರ್ಣ
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಿಥುನ ರಾಶಿ
ಆರಂಭಿಕ ದಿನಗಳು ವ್ಯಾಪಾರ ವಹಿವಾಟಿನಲ್ಲಿ ಕಷ್ಟಕರವಾಗಿರುತ್ತದೆ, ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಆಸ್ತಿ ಪಾಲುದಾರಿಕೆಗಾಗಿ ಹದಗೆಡಬಹುದು. ನಿಮ್ಮ ಸಂಗಾತಿ ಪ್ರೀತಿ ಮತ್ತು ಪರಸ್ಪರ ಸಂಬಂಧವನ್ನು ಹೆಚ್ಚಿಸಲು ಬಯಸುತ್ತೀರಿ. ರಾಜಕಾರಣಿಗಳಿಗೆ ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆದರೆ ನಿಮ್ಮ ತೀಕ್ಷಣ ಚಾಣಕ್ಷತನದಿಂದ ಅವುಗಳನ್ನು ನಿಭಾಯಿಸಿ. ನಿಮ್ಮ ಪತ್ನಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ಮೇಲಾಧಿಕಾರಿ ನಿಮ್ಮ ಬಗ್ಗೆ ಪ್ರಶಂಸಿಸಲಾಗುತ್ತದೆ. ನಿಮ್ಮ ಕಚೇರಿ ಕೆಲಸವನ್ನು ಪೂರ್ಣಗೊಳಿಸುತ್ತೀರಿ.ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಎದೆ ನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ನೀವು ಅನುಭವಿಸುವಿರಿ. ಸ್ನೇಹಿತರ ಮೂಲಕ ಉದ್ಯೋಗ ಸಿಗುವ ಪ್ರಾಪ್ತಿ. ಸಂತಾನದ ಸುದ್ದಿ ಕೇಳುವಿರಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 4,5
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರೇಮ ಪ್ರಣಯ ಜೀವನವು ಸಾಮಾನ್ಯವಾಗಬಹುದು. ಪ್ರಣಯ ಜೀವನದ ಮದುವೆ ವಿಳಂಬ ಸಾಧ್ಯತೆ. ಶತ್ರುಗಳಿಂದ ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ನಿಮ್ಮ ಕೋಪವನ್ನು ನಿಯಂತ್ರಣವಿರಲಿ. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ ಸೂಚಿಸಲಾಗುವುದು. ಹಣಕಾಸಿನ ವಿಷಯಗಳು ಸದೃಢವಾಗಿರುತ್ತವೆ ಮತ್ತು ಜೀವ ವಿಮೆಗೆ ಸಂಬಂಧಿಸಿದ ಹಣ ಹೂಡಿಕೆ ಮಾಡುವಿರಿ. ಉದ್ಯೋಗ ವ್ಯವಹಾರ ವಿಸ್ತರಿಸಲು ನೀವು ಪತ್ನಿಯ ಸಹಾಯ ಪಡೆಯುವಿರಿ. ಈ ಸಮಯವು ವ್ಯಾಪಾರಿಗಳಿಗೆ ಆರ್ಥಿಕ ಸ್ಥಿತಿ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಹೊರೆ ಸಾಧ್ಯತೆ . ಸರಕಾರಿ ಉದ್ಯೋಗಿಗಳು ಹೆಚ್ಚು ಒತ್ತಡವನ್ನು ಪಡೆಯಬಹುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ವಾಹನ ಸವಾರಿ ಅಜಾಗರೂಕತೆಯನ್ನು ತಪ್ಪಿಸಿದರೆ ದೊಡ್ಡ ಸಮಸ್ಯೆ ದಿಂದ ಪಾರಾಗಲಿದೆ. ಇಂದು ನೀವು ತುಂಬಾ ಅದೃಷ್ಟವಂತರು. ಮದುವೆ ಸಮಾಚಾರ ಕೇಳುವಿರಿ. ಮನೆ ಕಟ್ಟಡದ ಚಿಂತನೆ ಮಾಡುವಿರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಬುಧವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಸಿಂಹ ರಾಶಿ
ಜೀವನದ ಪ್ರತಿಯೊಂದು ಕ್ಷಣ ಹೊಸ ಪರಿವರ್ತನೆಯಾಗಲಿದೆ. ಬಾಕಿ ಸಾಲದ ಮೊತ್ತ ಕಡಿಮೆ ಮಾಡಲು ಬಯಸುತ್ತೀರಿ. ನೀವು ಪೂರ್ಣ ಉತ್ಸಾಹ ಮತ್ತು ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ. ನಿಮ್ಮ ಹಣಕಾಸಿನ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ರಾಜಕಾರಣಿಗೆ ಕ್ಷೇತ್ರಗಳ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ನೀವು ನೀಡುವಿರಿ. ಅತಿಯಾದ ಕೋಪ ಒಳಿತಲ್ಲ. ಸಂಗಾತಿ ಜೊತೆ ವರ್ತಿಸುವ ನಡತೆ ಶೋಭಿತಲ್ಲ. ಉದ್ಯೋಗದ ಬದಲಾವಣೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ ಮತ್ತು ಹೆತ್ತವರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ, ಆಸ್ತಿ ಪಾಲುದಾರಿಕೆ ಪ್ರಸ್ತಾಪ ಮಾಡಬಹುದು. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರ ಕಡೆಯಿಂದ ಮದುವೆಗಾಗಿ ಪ್ರಸ್ತಾಪ ಬರುತ್ತದೆ. ಇಡೀ ಕುಟುಂಬದ ಜವಾಬ್ದಾರಿ ನಿಮ್ಮ ಮೇಲೆ ಒತ್ತಡ ಹೇರಬಹುದು. ನಿಮ್ಮ ಪ್ರೇಯಸಿ ಜೊತೆಗಿನ ಮದುವೆ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಕಾಳಜಿ ವಹಿಸಬೇಕು. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ಪಾಲುದಾರಿಕೆ ವ್ಯವಹಾರ ಚರ್ಚೆ ಬೇಡ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಸೋಮವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕನ್ಯಾ ರಾಶಿ
ನೀವು ಮತ್ತು ಪತ್ನಿ ಜೊತೆಗೂಡಿ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದಲ್ಲಿ ಯಶಸ್ಸನ್ನು ಪಡೆಯುವಿರಿ. ನಿಮ್ಮ ಜೀವನದಲ್ಲಿ ಸಂತೋಷ ಇರುತ್ತದೆ. ಯುವ ರಾಜಕಾರಣಿಗಳು ಖ್ಯಾತಿಯನ್ನು ಪಡೆಯುವಿರಿ. ಹಣಕಾಸಿನ ದೀರ್ಘಕಾಲದ ಸಮಸ್ಯೆ ಬಗೆಹರಿಸಿಕೊಳ್ಳವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಸಂತಾನ ನಿರೀಕ್ಷಣೆಗಾಗಿ ಒಳ್ಳೆಯ ದಿನವಾಗಲಿದೆ. ನಿಮ್ಮಿಬ್ಬರ ನಡುವೆ ಮಾಧುರ್ಯ ಇರುತ್ತದೆ. ಪ್ರಣಯ ಜೀವನದಲ್ಲಿ ಸರಸ ಸಲ್ಲಾಪ ಹೆಚ್ಚಾಗಲಿದೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ಮದುವೆ ಸಮಸ್ಯೆ ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಕಾಡಲಿದೆ. ಸಾಲ ವಸೂಲಾತಿ ದಿಂದ ಮನಸ್ತಾಪ ಹೆಚ್ಚಾಗಲಿದೆ. ದೂರದ ಪ್ರಯಾಣ ಮಾಡುವ ಅಗತ್ಯವಿಲ್ಲ. ನೀವು ಕೆಲವು ಹಳೆಯ ಸ್ನೇಹಿತರನ್ನು ಭೇಟಿಮಾಡಲಿದ್ದೀರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಮಂಗಳವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ತುಲಾ ರಾಶಿ
ವೃತ್ತಿಗೆ ಸಂಬಂಧಿಸಿದ ಕೆಲವು ನಿರ್ಧಾರಗಳು ತೆಗೆದುಕೊಳ್ಳುವಿರಿ. ವೃತ್ತಿರಂಗ ಬದಲಾಯಿಸುವುದು ಬೇಡ. ನಿಮ್ಮ ಸಾಮರ್ಥ್ಯ ಗಮನದಲ್ಲಿಟ್ಟು ಸಾಲ ಪಡೆಯಿರಿ. ಹೊಸ ಉದ್ಯಮ ಆಯ್ಕೆ ಮಾಡುವಿರಿ. ವ್ಯಾಪಾರಿಗಳು ಜಾಗರೂಕರಾಗಿ ಹಣ ಉಳಿತಾಯ ಮಾಡುವಿರಿ. ಹೂಡಿಕೆ ಮಾಡಿರುವ ಹಣ ಮರಳಿ ಪಡೆಯುವ ಸಾಧ್ಯತೆ. ಭೂ ಸಂಬಂಧಿಸಿದ ಕಾರ್ಯಗಳಿಗೆ ಹಣ ಹೂಡಿಕೆ ಮಾಡುವಿರಿ. ಪತ್ನಿಯ ಮಾರ್ಗದರ್ಶನ ಪಡೆಯಿರಿ. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ. ಶಿಕ್ಷಕವೃಂದದವರಿಗೆ ವರ್ಗಾವಣೆ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಉತ್ತಮ ಲಾಭಾಂಶವಾಗಿರುತ್ತದೆ. ನಿಮ್ಮ ಕೆಲಸವನ್ನು “ಕಾಯಕವೇ ಕೈಲಾಸ” ಎಂದು ತಿಳಿದು ಶ್ರದ್ಧೆಯಿಂದ ಮಾಡುತ್ತೀರಿ. ಮುಂದಿನ ದಿನಗಳು ನಿಮಗೆ ತುಂಬಾ ಲಾಭ ಬರಲಿದೆ. ಸರಕಾರಿ ನೌಕರಿ ಪಡೆಯಲು ನಿರಂತರ ಪ್ರಯತ್ನ ಮಾಡುವಿರಿ. ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡುವಿರಿ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಮಾತಾಪಿತೃ ಆರೋಗ್ಯದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು. ಆದಾಯ ಪತ್ನಿಗೆ ನೀಡಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 3,8
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ವೃಶ್ಚಿಕ ರಾಶಿ
ಕಂಪ್ಯೂಟರ್ಗೆ ಸಂಬಂಧಿಸಿದ ಶಿಕ್ಷಣ ಉದ್ಯಮ ಪ್ರಾರಂಭ ಮಾಡಿದರೆ ಒಳಿತು.ನೀವು ನಿಮ್ಮ ಸಂಗಾತಿಯ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಪ್ರಗತಿ. ದೀರ್ಘಕಾಲೀನ ಮದುವೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಾಲ ತೀರಿಸಿ ನಿಮ್ಮ ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಮಗಳ ಕುಟುಂಬ ಜೀವನವು ಕಷ್ಟಕರವಾಗಿದೆ. ಬಾಳಸಂಗಾತಿ ದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಪ್ರಣಯ ಸಾಮರಸ್ಯ ಇರುತ್ತದೆ. ಇಬ್ಬರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯಮದಾರರು ಮತ್ತು ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದೀರ್ಘಕಾಲ ಪ್ರಯಾಣದಿಂದ ತೊಂದರೆ. ವಿದೇಶ ಪ್ರವಾಸ ಅತಂತ್ರ.
ಅದೃಷ್ಟ ಬಣ್ಣ: ನೀಲ
ಅದೃಷ್ಟ ಸಂಖ್ಯೆ: 21
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮಕರ ರಾಶಿ
ಮನೆಬದಲಾವಣೆ ಮಾಡಿಕೊಳ್ಳುವಿರಿ. ಉದ್ದಿಮೆದಾರರಿಗೆ ಹಾಗೂ ನೂತನ ವ್ಯಾಪಾರಸ್ಥರಿಗೆ ಆರಂಭದಲ್ಲಿ ನಿಮಗೆ ಸ್ವಲ್ಪ ತೊಂದರೆ ಇರುತ್ತದೆ. ನಿಧಾನವಾಗಿ ಪ್ರಗತಿ ಕಾಣುವಿರಿ. ಹೊಸ ಮನೆ ಚಿಂತನೆಕಾರ್ಯರೂಪಕ್ಕೆ ಬರುವುದು. ಆಸ್ತಿ ಪಾಲುದಾರಿಕೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ,ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು. ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಾಗಲಿದೆ ,ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಿರಿ. ಪ್ರೇಯಸಿ ಜೊತೆಗೆ ಮದುವೆ ಮಾಡಿಕೊಳ್ಳಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉದ್ಭವ ಸಾಧ್ಯತೆ. ನಿಮ್ಮ ನಡವಳಿಕೆ ಬಗ್ಗೆ ನಿಂದನೆ ಮಾಡುವರು. ಫೈಲ್ ಗಳು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಆಸ್ತಿ ಮಾರಾಟದ ಚಿಂತನೆ. ಸ್ನೇಹಿತರ ಮೂಲಕ ಕೆಲಸದ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಪಡೆದು ಆಸ್ತಿ ಖರೀದಿಸುವಿರಿ. ನವದಂಪತಿಗಳು ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಕುಂಭ ರಾಶಿ
ವೃತ್ತಿರಂಗದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದೆ ಮನೆಗೆ ತಡವಾಗಿ ಬರುವಿರಿ. ಸಹೋದ್ಯೋಗಿಗಳ ಸಹಾಯ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಉನ್ನತ ಅಧಿಕಾರಿಯ ಮುಂದೆ ನಿಮ್ಮ ಬಗ್ಗೆ ಉತ್ತಮ ಸಂಬಂಧ ಬೆಳೆಯುವುದು. ಇದು ಭವಿಷ್ಯದ ಪ್ರಮೋಷನ್ಗೆ ಬಹಳ ಪ್ರಯೋಜನಕಾರಿಯಾಗಿದೆ. ಖಾಸಗಿ ವೃತ್ತಿರಂಗದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರ ತೆಗೆದುಕೊಳ್ಳುವಿರಿ, ಹಿರಿಯರ ಸಲಹೆ ಮುಖ್ಯ. ನೀವು ಸಂಗಾತಿ ಜೊತೆಗೆ ಮದುವೆ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ನೀವು ಕುಟುಂಬ ಸದಸ್ಯರಿಂದ ಹೆಚ್ಚಿನ ವಿರೋಧ ಸೃಷ್ಟಿ. ಪೋಷಕರು ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ನಿಮ್ಮ ಪರವಾಗಿ ಪಾಲಕರು ನಿಧಾನವಾಗಿ ಬರುವರು. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನೀವು ಎದೆನೋವಿನಿಂದ ಬಳಲುವಿರಿ. ಮಾತಾಪಿತೃ ಆರೋಗ್ಯದಲ್ಲಿ ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ನಿಮಗೆ ವಿಶೇಷವಾಗಿರುವುದಿಲ್ಲ. ಕಠಿಣ ಪರಿಶ್ರಮ ಲಾಭದ ನಿರೀಕ್ಷೆ . ನಿರೀಕ್ಷೆಯಂತೆ ಉದ್ಯೋಗ ಸಿಗುವುದಿಲ್ಲ. ಹಣಕಾಸಿನಲ್ಲಿ ತೀವ್ರ ಅಡಚಣೆ. ಆಸ್ತಿ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ, ಆಗಾಗಿ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೀವು ಕಂಪನಿ ಬಾಸಾಗಿ ನಿಮ್ಮ ಕಠಿಣ ಪರಿಶ್ರಮದಿಂದ ಕಂಪನಿ ಪ್ರಗತಿ ಕಾಣಲಿದೆ, ನಿಮ್ಮನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಮೇಲಾಧಿಕಾರಿ ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ. ಕಂಪನಿಯು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯ ಕಳೆಯಿರಿ. ಸಂಗಾತಿಯ ಸಹಕಾರದ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ನೀವು ಮದುವೆ ಫಲಿತಾಂಶ ಪಡೆಯಬಹುದು. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಸಂಖ್ಯೆ: 4,6
ಶುಭ ವಾರ: ಸೋಮವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
