Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಸೋಮವಾರ-ಆಗಸ್ಟ್-17,2020 ರಾಶಿ ಭವಿಷ್ಯ

  • ಸೂರ್ಯೋದಯ: 06:11, ಸೂರ್ಯಸ್ತ: 18:35
  • ಶಾರ್ವರಿ ನಾಮ ಸಂವತ್ಸರ
    ಶ್ರಾವಣ ಮಾಸ ದಕ್ಷಿಣಾಯಣ
  • ತಿಥಿ: ತ್ರಯೋದಶೀ – 12:34 ವರೆಗೆ
  • ನಕ್ಷತ್ರ: ಪುನರ್ವಸು – 06:44 ವರೆಗೆ
  • ಬಿಟ್ಟುಹೋದ ನಕ್ಷತ್ರ : ಪುಷ್ಯ – 29:43+ ವರೆಗೆ
  • ಯೋಗ: ವ್ಯತೀಪಾತ – 27:32+ ವರೆಗೆ
  • ಕರಣ: ವಣಿಜ – 12:34 ವರೆಗೆ ವಿಷ್ಟಿ – 23:41 ವರೆಗೆ
  • ದುರ್ಮುಹೂರ್ತ: 12:48 – 13:37
  • ದುರ್ಮುಹೂರ್ತ : 15:17 – 16:06
  • ರಾಹು ಕಾಲ: 07:30 – 09:00
  • ಯಮಗಂಡ: 10:30 – 12:00
  • ಗುಳಿಕ ಕಾಲ: 13:30- 15:00
  • ಅಮೃತಕಾಲ: 23:35 – 25:07+
  • ಅಭಿಜಿತ್ ಮುಹುರ್ತ: 11:58 – 12:48

ನಿಮ್ಮ ಜನ್ಮಕುಂಡಲಿಯಲ್ಲಿ ಮನೆ ,ಆಸ್ತಿ ಖರೀದಿಸುವ ಯೋಗಫಲ ……

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಕೆಲವರು ರಾತ್ರಿ-ಹಗಲು ಕಷ್ಟಪಟ್ಟು ದುಡಿದರೂ ಕೂಡ ಆಸ್ತಿಪಾಸ್ತಿ ಕರಿದಿಸಲು ಅಸಾಧ್ಯ. ಕೆಲವರು ಸಾಕಷ್ಟು ಆಸ್ತಿಪಾಸ್ತಿ ಖರೀದಿಸುವರು. ಇದು ಹೇಗೆ ಸಾಧ್ಯ? ಈ ಪ್ರಶ್ನೆಗಳಿಗೆ ತಮಗೆ ಸಹಜವಾಗಿ ಕಾಡುತ್ತವೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ ತಮ್ಮ ಜನ್ಮ ಕುಂಡಲಿ ಪರೀಕ್ಷಿಸಬೇಕು.ಗ್ರಹಗಳ ಸ್ಥಾನ, ದೃಷ್ಟಿ ಇದನ್ನು ಪರೀಕ್ಷಿಸಿ ತಿಳಿಸಬೇಕು.
ಜನ್ಮ ಜಾತಕದಲ್ಲಿ ಲಗ್ನದಿಂದ ನಾಲ್ಕನೇ ಮನೆ ಆಸ್ತಿ ಹಾಗೂ ಆರ್ಥಿಕ ಸ್ಥಿತಿಗತಿಯನ್ನು ತೋರಿಸುತ್ತದೆ. ಈ ಮನೆಯಲ್ಲಿ ಲಾಭದಾಯಕ ಗ್ರಹ ಹಾಗೂ ಶುಭ ಗ್ರಹಗಳು ಇದ್ದರೆ ಅವರು ಆಸ್ತಿ ಖರೀದಿಸುವ ಅವಕಾಶ ತುಂಬಾ ಇದೆ. ಅಷ್ಟೇ ಅಲ್ಲ ಆಸ್ತಿ ಸಂಸಾರದ ಜೊತೆ ಆನಂದಮಯವಾದ ಕುಟುಂಬ ನಡೆಸುತ್ತಾರೆ.
ಲಗ್ನದಿಂದ ನಾಲ್ಕನೇ ಮನೆಯಲ್ಲಿ ಬುಧನಿದ್ದರೆ ವ್ಯಕ್ತಿ ಸುಂದರವಾದ ಮನೆಯನ್ನು ಹೊಂದುವನು.
ಲಗ್ನದಿಂದ 4ನೇ ಸ್ಥಾನದಲ್ಲಿ ಚಂದ್ರಗ್ರಹ ಇದ್ದು ಉತ್ತಮ ಫಲ ನೀಡುತ್ತಿದ್ದರೆ ಹೊಸ ಮನೆ ಖರೀದಿಸುವ ಯೋಗ ಪ್ರಾಪ್ತಿ.
ಲಗ್ನದಿಂದ ನಾಲ್ಕನೇ ಮನೆಯಲ್ಲಿ ಗುರು ಇದ್ದರೆ ಹೆಚ್ಚು ಲಾಭ ಭದ್ರವಾದ ಮನೆ ಪ್ರಾಪ್ತಿ.
ಲಗ್ನದಿಂದ 4ನೇ ಸ್ಥಾನದಲ್ಲಿ ರವಿ ಮತ್ತು ಕೇತು ಇದ್ದರೆ ದುರ್ಬಲ ನಿವೇಶನ ಪ್ರಾಪ್ತಿ.
ಲಗ್ನದಿಂದ 4ನೇ ಸ್ಥಾನದಲ್ಲಿ ಶನಿ ಅಥವಾ ರಾಹು ಇದ್ದರೆ ಹಳೆಯ ನಿವೇಶನ ಪ್ರಾಪ್ತಿ.
ಲಗ್ನದಿಂದ ನಾಲ್ಕನೇ ಸ್ಥಾನದಲ್ಲಿ ಶುಕ್ರ ಇದ್ದರೆ ಸುಂದರವಾದ ಮನೆ ಪ್ರಾಪ್ತಿ.
ಲಗ್ನದಿಂದ ನಾಲ್ಕನೇ ಮನೆಯಲ್ಲಿ ಮಂಗಳ ಇದ್ದರೆ ಮನೆ ಬೆಂಕಿಗಾಹುತಿ ಸಾಧ್ಯತೆ ಇದೆ.
ಲಗ್ನದಿಂದ ನಾಲ್ಕನೇ ಮನೆಯಲ್ಲಿ ಚಂದ್ರ ಮತ್ತು ಶುಕ್ರ ಜೊತೆಯಾಗಿ ಇದ್ದರೆ ನೀವು ಕಾಂಪ್ಲೆಕ್ಸ್ ಅಂದರೆ ಬಹುಮಾಡಿ ಕಟ್ಟಡವನ್ನು ಖರೀದಿಸಬಹುದು ಅಥವಾ ಕಟ್ಟಬಹುದು.
.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜ್ಯೋತಿಷ್ಯಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ತಿಳಿಯೋಣ…..

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ.
ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು. ಈ ಯೋಗದಲ್ಲಿ ಜನಿಸಿದರೆ, ರಾಜಯೋಗ ಪ್ರಾಪ್ತಿ. ಮಂತ್ರಿಸ್ಥಾನ ಪ್ರಾಪ್ತಿ. ಶ್ರೀಮಂತ ರಾಜಕಾರಣಿ ಪ್ರಾಪ್ತಿ. ಒಳ್ಳೆಯ ಜನಪ್ರತಿನಿಧಿ ಆಗುತ್ತಾನೆ. ಲಾಭಾಧಿಪತಿ ನವಮಾಧಿಪತಿ ಮತ್ತು ಧನಾಧಿಪತಿ ಇದರಲ್ಲಿ ಒಬ್ಬನೇ ಚಂದ್ರನು ಕೇಂದ್ರದಲ್ಲಿ ಇರಬೇಕು. ಗುರು ಪಂಚಮಾಧಿಪತಿ ಅಥವಾ ಲಾಭಾಧಿಪತಿ ಆಗಿರಬೇಕು. ಯೋಗದಲ್ಲಿ ಜನಿಸಿದರು ರಾಜನಾಗುತ್ತಾನೆ.

ಗಂಡ ಹೆಂಡತಿ ಮಧ್ಯದಲ್ಲಿ ಸದಾ ಕಿರಿಕಿರಿ , ಜಗಳ, ಭಿನ್ನಾಭಿಪ್ರಾಯ, ಅನುಮಾನ ಹಾಗೂ ಮನಸ್ತಾಪ ಇರುತ್ತೆ ಏಕೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಏನು ತಿಳಿಸುತ್ತದೆ? ನೋಡೋಣ…..

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಪತಿ-ಪತ್ನಿ ಇಬ್ಬರು ಜಾತಕ ಪರೀಕ್ಷಿಸಬೇಕು. ಜಾತಕದಲ್ಲಿ ಗ್ರಹದ ಮೈತ್ರಿಗಳ, ಶತ್ರು ಗ್ರಹಗಳು ಪರೀಕ್ಷಿಸಬೇಕು. ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿಯ ಮಧ್ಯೆ ಸಾಮರಸ್ಯ ಜೀವನ ಇರುವುದಿಲ್ಲ. ಸದಾ ಜಗಳ,ಕಲಹ, ಅನುಮಾನ, ಮನಸ್ತಾಪ ಕಲಾಪ ಇರುತ್ತದೆ. ಕಾರಣವೇನು?

ಜ್ಯೋತಿಷ್ಯಶಾಸ್ತ್ರದ ಪ್ರಕಾರ 12 ರಾಶಿಗಳ ಮನೆಗಳಿವೆ.ಒಂಬತ್ತು ಗ್ರಹಗಳಿವೆ.12 ರಾಶಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ. 12 ರಾಶಿಗಳಿಗೆ ಒಂದೊಂದು ಗ್ರಹ ಅಧಿಪತಿಯಾಗಿರುತ್ತಾನೆ ಅಷ್ಟೇ ಅಲ್ಲ ಎರಡೆರಡು ರಾಶಿ ಮನೆಗೆ ಒಂದು ಗ್ರಹ ಅಧಿಪತಿ ಕೂಡ ಆಗಿರುತ್ತಾನೆ. ಅದನ್ನು ಸರಿಯಾಗಿ ಗಮನಿಸಬೇಕು..

ತಮ್ಮ ಗಮನಕ್ಕೆ ಮಾಹಿತಿ.

1.ಮೇಷ ರಾಶಿ: ಅಧಿಪತಿ ಕುಜ
2. ವೃಷಭ ರಾಶಿ:ಅಧಿಪತಿ ಶುಕ್ರ.
3.ಮಿಥುನ ರಾಶಿ:ಅಧಿಪತಿ ಬುಧ
4. ಕಟಕ ರಾಶಿ: ಅಧಿಪತಿ ಚಂದ್ರ
ಸಿಂಹರಾಶಿ: ಅಧಿಪತಿ ರವಿ
6. ಕನ್ಯಾ ರಾಶಿ: ಅಧಿಪತಿ ಬುಧ
7. ತುಲಾ ರಾಶಿ: ಅಧಿಪತಿ ಶುಕ್ರ
8. ವೃಶ್ಚಿಕ ರಾಶಿ; ಅಧಿಪತಿ ಕುಜ
9. ಧನಸ್ಸು ರಾಶಿ: ಅಧಿಪತಿಗುರು
10. ಮಕರ ರಾಶಿ: ಅಧಿಪತಿ ಶನಿ
11. ಕುಂಭ ರಾಶಿ: ಅಧಿಪತಿ ಶನಿ
12.ಮೀನರಾಶಿ: ಅಧಿಪತಿ ಗುರು

ಗಂಡ ಹೆಂಡತಿ ಜಗಳಕ್ಕೆ ಈ ಗ್ರಹಗಳ ಹೇಗೆ ಸಂಬಂಧ?

ಪ್ರತಿ ಗ್ರಹಗಳಿಗೆ ತನ್ನದೇ ಆದ ಮಿತ್ರ ಗ್ರಹಗಳು ಹಾಗೂ ಶತ್ರು ಗಳು ಇರುತ್ತವೆ. ಹಾಗಾಗಿ ಜನ್ಮಕುಂಡಲಿಯಲ್ಲಿ ಗ್ರಹಗಳ ಮಿತ್ರ, ಶತ್ರುಗಳ ಗ್ರಹ ಪರೀಕ್ಷಿಸಬೇಕು.

ಇಲ್ಲಿ ಸಂಕ್ಷಿಪ್ತವಾಗಿ ಗ್ರಹಗಳಿಗೆ ಶತ್ರು ಗ್ರಹಗಳನ್ನು ನೋಡೋಣ.

1.ರವಿಗೆ :ಶುಕ್ರ ಶನಿ ಶತ್ರು ಗ್ರಹಗಳು

2.ಚಂದ್ರನಿಗೆ :ಯಾರು ಇಲ್ಲ ಶತ್ರು ಗ್ರಹಗಳು

3.ಕುಜನಿಗೆ: ಶತ್ರು ಗ್ರಹ ಬುಧ

4.ಬುಧನಿಗೆ: ಚಂದ್ರ ಶತ್ರು ಗ್ರಹ

5.ಗುರುವಿಗೆ: ಬುಧ, ಶುಕ್ರ ಶತ್ರು ಗ್ರಹಗಳು

6.ಶುಕ್ರನಿಗೆ: ರವಿ,ಚಂದ್ರ ಶತ್ರು ಗ್ರಹಗಳು

7.ಶನಿಗೆ :ರವಿ,ಚಂದ್ರ ಅಂಗಾರಕ ಶತ್ರು ಗ್ರಹಗಳು.

ಹೀಗೆ ಗಂಡನ ಕುಂಡಲಿ ಹಾಗೂ ಹೆಂಡತಿಯ ಕುಂಡಲಿ ನೋಡಿ ಶತ್ರುಗಳ ನೋಟ ಹಾಗೂ ಗ್ರಹಗಳ ಮೈತ್ರಿ ನೋಟ ರಾಶಿಗಳ ಅಧಿಪತಿ ಪರೀಕ್ಷಿಸಬೇಕು, ಅಷ್ಟೇ ಅಲ್ಲ ಜನ್ಮಕುಂಡಲಿಯ ಲಗ್ನಾಧಿಪತಿ ಇಬ್ಬರ ಜನ್ಮ ಕುಂಡಲಿ ಪರೀಕ್ಷಿಸಬೇಕು.

ಸೋಮಶೇಖರ್ ಜ್ಯೋತಿಷ್ಯರುB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜಾತಕ ಬರೆದು ತಮಗೆ ಪೋಸ್ಟ್ ಮುಖಾಂತರ ಕಳಿಸಲಾಗುವುದು. ಸಂಪರ್ಕಿಸಿರಿ.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೇಷ ರಾಶಿ
ಕೆಲಸದಲ್ಲಿ ನಿಮಗೆ ಉತ್ತಮ ಲಾಭ ಇರಲಿದೆ. ಕುಟುಂಬ ವ್ಯವಹಾರದಲ್ಲಿ ಲಾಭಾಂಶ. ಪತ್ನಿ ದಿಂದ ನೆಮ್ಮದಿ ಪ್ರಾಪ್ತಿ. ಭೂವ್ಯವಹಾರ ಕಾರ್ಯ ತೊಡಗಿಸಿಕೊಂಡಿದ್ದರೆ ಆರ್ಥಿಕದಲ್ಲಿ ಚೇತರಿಕೆ. ನೂತನವಾಗಿ ಪ್ರಾರಂಭಿಸಿರುವ ವ್ಯಾಪಾರ ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಹಣಕಾಸು ವ್ಯವಹಾರ ಸಾಮಾನ್ಯವಾಗಿರಲಿದೆ. ಬಾಕಿ ಇರುವ ಕಾರ್ಯಗಳಿಗೆ ಮತ್ತೆ ಅಡೆತಡೆ ಸಂಭವ. ವೈಯಕ್ತಿಕ ಜೀವನದ ವಿಚಾರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಾಧ್ಯವಿದೆ. ಪ್ರೇಮಿಗಳ ಜೀವನದಲ್ಲಿ ಶಾಂತಿ ಇರುತ್ತದೆ. ಪ್ರಣಯ ಜೀವನದಲ್ಲಿ ಮದುವೆ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನಗೊಳ್ಳುತ್ತೀರಿ. ಹಣದ ವಿಷಯದಲ್ಲಿ ಗೊಂದಲ. ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೂತನ ವ್ಯಾಪಾರ ಪ್ರಾರಂಭ ಮಾಡುವಿರಿ. ಸಹೋದರಿಯರ ಬೇಡಿಕೆ ಪ್ರಸ್ತಾಪ ಬರಲಿದೆ. ಇಂದು ನಿಮಗೆ ಧನ ಸಹಾಯ ಕೇಳಲು ಬರುವರಿದ್ದಾರೆ. ರಾಜಕಾರಣಿಗಳಿಗೆ ಉನ್ನತ ಸ್ಥಾನ ಲಭಿಸುವುದು ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 3,6
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ ರಾಶಿ
ನೂತನವಾಗಿ ಪ್ರಾರಂಭಿಸಿರುವ ಉದ್ಯೋಗ ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ ಇದೆ. ಕಿರಾಣಿ, ವಸ್ತ್ರ, ಎಣ್ಣೆ ಪದಾರ್ಥ, ವ್ಯಾಪಾರಿಗಳಿಗೆ ಏರಿಳಿತದಿಂದ ತುಂಬಿರುತ್ತದೆ. ಈ ಸಮಯದಲ್ಲಿ ಯಾವುದೇ ಹೊಸ ಉದ್ಯೋಗ ಬೇಡ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯೋಗ ಆರಂಭದಲ್ಲಿ ಅಷ್ಟೇನೂ ಪ್ರಗತಿ ಇರುವುದಿಲ್ಲ ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮೇಲಾಧಿಕಾರಿಯ ಕಿರುಕುಳ ಹಾಗೂ ಒತ್ತಡ ನಿಮ್ಮ ಮೇಲೆ ಪ್ರಭಾವ ಬೀರಲಿದೆ. ನಿರುದ್ಯೋಗಿಗಳು ಸವಾಲನ್ನು ಎದುರಿಸಬಹುದು. ನವದಂಪತಿಗಳ ಜೀವನವು ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಆಕಾಶ ವರ್ಣ
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ ರಾಶಿ
ಆರಂಭಿಕ ದಿನಗಳು ವ್ಯಾಪಾರ ವಹಿವಾಟಿನಲ್ಲಿ ಕಷ್ಟಕರವಾಗಿರುತ್ತದೆ, ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಆಸ್ತಿ ಪಾಲುದಾರಿಕೆಗಾಗಿ ಹದಗೆಡಬಹುದು. ನಿಮ್ಮ ಸಂಗಾತಿ ಪ್ರೀತಿ ಮತ್ತು ಪರಸ್ಪರ ಸಂಬಂಧವನ್ನು ಹೆಚ್ಚಿಸಲು ಬಯಸುತ್ತೀರಿ. ರಾಜಕಾರಣಿಗಳಿಗೆ ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆದರೆ ನಿಮ್ಮ ತೀಕ್ಷಣ ಚಾಣಕ್ಷತನದಿಂದ ಅವುಗಳನ್ನು ನಿಭಾಯಿಸಿ. ನಿಮ್ಮ ಪತ್ನಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ಮೇಲಾಧಿಕಾರಿ ನಿಮ್ಮ ಬಗ್ಗೆ ಪ್ರಶಂಸಿಸಲಾಗುತ್ತದೆ. ನಿಮ್ಮ ಕಚೇರಿ ಕೆಲಸವನ್ನು ಪೂರ್ಣಗೊಳಿಸುತ್ತೀರಿ.ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಎದೆ ನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ನೀವು ಅನುಭವಿಸುವಿರಿ. ಸ್ನೇಹಿತರ ಮೂಲಕ ಉದ್ಯೋಗ ಸಿಗುವ ಪ್ರಾಪ್ತಿ. ಸಂತಾನದ ಸುದ್ದಿ ಕೇಳುವಿರಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 4,5
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರೇಮ ಪ್ರಣಯ ಜೀವನವು ಸಾಮಾನ್ಯವಾಗಬಹುದು. ಪ್ರಣಯ ಜೀವನದ ಮದುವೆ ವಿಳಂಬ ಸಾಧ್ಯತೆ. ಶತ್ರುಗಳಿಂದ ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ನಿಮ್ಮ ಕೋಪವನ್ನು ನಿಯಂತ್ರಣವಿರಲಿ. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ ಸೂಚಿಸಲಾಗುವುದು. ಹಣಕಾಸಿನ ವಿಷಯಗಳು ಸದೃಢವಾಗಿರುತ್ತವೆ ಮತ್ತು ಜೀವ ವಿಮೆಗೆ ಸಂಬಂಧಿಸಿದ ಹಣ ಹೂಡಿಕೆ ಮಾಡುವಿರಿ. ಉದ್ಯೋಗ ವ್ಯವಹಾರ ವಿಸ್ತರಿಸಲು ನೀವು ಪತ್ನಿಯ ಸಹಾಯ ಪಡೆಯುವಿರಿ. ಈ ಸಮಯವು ವ್ಯಾಪಾರಿಗಳಿಗೆ ಆರ್ಥಿಕ ಸ್ಥಿತಿ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಹೊರೆ ಸಾಧ್ಯತೆ . ಸರಕಾರಿ ಉದ್ಯೋಗಿಗಳು ಹೆಚ್ಚು ಒತ್ತಡವನ್ನು ಪಡೆಯಬಹುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ವಾಹನ ಸವಾರಿ ಅಜಾಗರೂಕತೆಯನ್ನು ತಪ್ಪಿಸಿದರೆ ದೊಡ್ಡ ಸಮಸ್ಯೆ ದಿಂದ ಪಾರಾಗಲಿದೆ. ಇಂದು ನೀವು ತುಂಬಾ ಅದೃಷ್ಟವಂತರು. ಮದುವೆ ಸಮಾಚಾರ ಕೇಳುವಿರಿ. ಮನೆ ಕಟ್ಟಡದ ಚಿಂತನೆ ಮಾಡುವಿರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಬುಧವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ ರಾಶಿ
ಜೀವನದ ಪ್ರತಿಯೊಂದು ಕ್ಷಣ ಹೊಸ ಪರಿವರ್ತನೆಯಾಗಲಿದೆ. ಬಾಕಿ ಸಾಲದ ಮೊತ್ತ ಕಡಿಮೆ ಮಾಡಲು ಬಯಸುತ್ತೀರಿ. ನೀವು ಪೂರ್ಣ ಉತ್ಸಾಹ ಮತ್ತು ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ. ನಿಮ್ಮ ಹಣಕಾಸಿನ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ರಾಜಕಾರಣಿಗೆ ಕ್ಷೇತ್ರಗಳ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ನೀವು ನೀಡುವಿರಿ. ಅತಿಯಾದ ಕೋಪ ಒಳಿತಲ್ಲ. ಸಂಗಾತಿ ಜೊತೆ ವರ್ತಿಸುವ ನಡತೆ ಶೋಭಿತಲ್ಲ. ಉದ್ಯೋಗದ ಬದಲಾವಣೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ ಮತ್ತು ಹೆತ್ತವರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ, ಆಸ್ತಿ ಪಾಲುದಾರಿಕೆ ಪ್ರಸ್ತಾಪ ಮಾಡಬಹುದು. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರ ಕಡೆಯಿಂದ ಮದುವೆಗಾಗಿ ಪ್ರಸ್ತಾಪ ಬರುತ್ತದೆ. ಇಡೀ ಕುಟುಂಬದ ಜವಾಬ್ದಾರಿ ನಿಮ್ಮ ಮೇಲೆ ಒತ್ತಡ ಹೇರಬಹುದು. ನಿಮ್ಮ ಪ್ರೇಯಸಿ ಜೊತೆಗಿನ ಮದುವೆ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಕಾಳಜಿ ವಹಿಸಬೇಕು. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ಪಾಲುದಾರಿಕೆ ವ್ಯವಹಾರ ಚರ್ಚೆ ಬೇಡ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಸೋಮವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ ರಾಶಿ
ನೀವು ಮತ್ತು ಪತ್ನಿ ಜೊತೆಗೂಡಿ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದಲ್ಲಿ ಯಶಸ್ಸನ್ನು ಪಡೆಯುವಿರಿ. ನಿಮ್ಮ ಜೀವನದಲ್ಲಿ ಸಂತೋಷ ಇರುತ್ತದೆ. ಯುವ ರಾಜಕಾರಣಿಗಳು ಖ್ಯಾತಿಯನ್ನು ಪಡೆಯುವಿರಿ. ಹಣಕಾಸಿನ ದೀರ್ಘಕಾಲದ ಸಮಸ್ಯೆ ಬಗೆಹರಿಸಿಕೊಳ್ಳವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಸಂತಾನ ನಿರೀಕ್ಷಣೆಗಾಗಿ ಒಳ್ಳೆಯ ದಿನವಾಗಲಿದೆ. ನಿಮ್ಮಿಬ್ಬರ ನಡುವೆ ಮಾಧುರ್ಯ ಇರುತ್ತದೆ. ಪ್ರಣಯ ಜೀವನದಲ್ಲಿ ಸರಸ ಸಲ್ಲಾಪ ಹೆಚ್ಚಾಗಲಿದೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ಮದುವೆ ಸಮಸ್ಯೆ ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಕಾಡಲಿದೆ. ಸಾಲ ವಸೂಲಾತಿ ದಿಂದ ಮನಸ್ತಾಪ ಹೆಚ್ಚಾಗಲಿದೆ. ದೂರದ ಪ್ರಯಾಣ ಮಾಡುವ ಅಗತ್ಯವಿಲ್ಲ. ನೀವು ಕೆಲವು ಹಳೆಯ ಸ್ನೇಹಿತರನ್ನು ಭೇಟಿಮಾಡಲಿದ್ದೀರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಮಂಗಳವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ ರಾಶಿ
ವೃತ್ತಿಗೆ ಸಂಬಂಧಿಸಿದ ಕೆಲವು ನಿರ್ಧಾರಗಳು ತೆಗೆದುಕೊಳ್ಳುವಿರಿ. ವೃತ್ತಿರಂಗ ಬದಲಾಯಿಸುವುದು ಬೇಡ. ನಿಮ್ಮ ಸಾಮರ್ಥ್ಯ ಗಮನದಲ್ಲಿಟ್ಟು ಸಾಲ ಪಡೆಯಿರಿ. ಹೊಸ ಉದ್ಯಮ ಆಯ್ಕೆ ಮಾಡುವಿರಿ. ವ್ಯಾಪಾರಿಗಳು ಜಾಗರೂಕರಾಗಿ ಹಣ ಉಳಿತಾಯ ಮಾಡುವಿರಿ. ಹೂಡಿಕೆ ಮಾಡಿರುವ ಹಣ ಮರಳಿ ಪಡೆಯುವ ಸಾಧ್ಯತೆ. ಭೂ ಸಂಬಂಧಿಸಿದ ಕಾರ್ಯಗಳಿಗೆ ಹಣ ಹೂಡಿಕೆ ಮಾಡುವಿರಿ. ಪತ್ನಿಯ ಮಾರ್ಗದರ್ಶನ ಪಡೆಯಿರಿ. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ. ಶಿಕ್ಷಕವೃಂದದವರಿಗೆ ವರ್ಗಾವಣೆ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಉತ್ತಮ ಲಾಭಾಂಶವಾಗಿರುತ್ತದೆ. ನಿಮ್ಮ ಕೆಲಸವನ್ನು “ಕಾಯಕವೇ ಕೈಲಾಸ” ಎಂದು ತಿಳಿದು ಶ್ರದ್ಧೆಯಿಂದ ಮಾಡುತ್ತೀರಿ. ಮುಂದಿನ ದಿನಗಳು ನಿಮಗೆ ತುಂಬಾ ಲಾಭ ಬರಲಿದೆ. ಸರಕಾರಿ ನೌಕರಿ ಪಡೆಯಲು ನಿರಂತರ ಪ್ರಯತ್ನ ಮಾಡುವಿರಿ. ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡುವಿರಿ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಮಾತಾಪಿತೃ ಆರೋಗ್ಯದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು. ಆದಾಯ ಪತ್ನಿಗೆ ನೀಡಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 3,8
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ ರಾಶಿ
ಕಂಪ್ಯೂಟರ್‌ಗೆ ಸಂಬಂಧಿಸಿದ ಶಿಕ್ಷಣ ಉದ್ಯಮ ಪ್ರಾರಂಭ ಮಾಡಿದರೆ ಒಳಿತು.ನೀವು ನಿಮ್ಮ ಸಂಗಾತಿಯ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಪ್ರಗತಿ. ದೀರ್ಘಕಾಲೀನ ಮದುವೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಾಲ ತೀರಿಸಿ ನಿಮ್ಮ ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಮಗಳ ಕುಟುಂಬ ಜೀವನವು ಕಷ್ಟಕರವಾಗಿದೆ. ಬಾಳಸಂಗಾತಿ ದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಪ್ರಣಯ ಸಾಮರಸ್ಯ ಇರುತ್ತದೆ. ಇಬ್ಬರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯಮದಾರರು ಮತ್ತು ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದೀರ್ಘಕಾಲ ಪ್ರಯಾಣದಿಂದ ತೊಂದರೆ. ವಿದೇಶ ಪ್ರವಾಸ ಅತಂತ್ರ.
ಅದೃಷ್ಟ ಬಣ್ಣ: ನೀಲ
ಅದೃಷ್ಟ ಸಂಖ್ಯೆ: 21
ಅದೃಷ್ಟ ದಿನ: ಶುಕ್ರವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನಸ್ಸು ರಾಶಿ
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.

ಮಕರ ರಾಶಿ
ಮನೆಬದಲಾವಣೆ ಮಾಡಿಕೊಳ್ಳುವಿರಿ. ಉದ್ದಿಮೆದಾರರಿಗೆ ಹಾಗೂ ನೂತನ ವ್ಯಾಪಾರಸ್ಥರಿಗೆ ಆರಂಭದಲ್ಲಿ ನಿಮಗೆ ಸ್ವಲ್ಪ ತೊಂದರೆ ಇರುತ್ತದೆ. ನಿಧಾನವಾಗಿ ಪ್ರಗತಿ ಕಾಣುವಿರಿ. ಹೊಸ ಮನೆ ಚಿಂತನೆಕಾರ್ಯರೂಪಕ್ಕೆ ಬರುವುದು. ಆಸ್ತಿ ಪಾಲುದಾರಿಕೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ,ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು. ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಾಗಲಿದೆ ,ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಿರಿ. ಪ್ರೇಯಸಿ ಜೊತೆಗೆ ಮದುವೆ ಮಾಡಿಕೊಳ್ಳಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉದ್ಭವ ಸಾಧ್ಯತೆ. ನಿಮ್ಮ ನಡವಳಿಕೆ ಬಗ್ಗೆ ನಿಂದನೆ ಮಾಡುವರು. ಫೈಲ್ ಗಳು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಆಸ್ತಿ ಮಾರಾಟದ ಚಿಂತನೆ. ಸ್ನೇಹಿತರ ಮೂಲಕ ಕೆಲಸದ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಪಡೆದು ಆಸ್ತಿ ಖರೀದಿಸುವಿರಿ. ನವದಂಪತಿಗಳು ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ ರಾಶಿ
ವೃತ್ತಿರಂಗದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದೆ ಮನೆಗೆ ತಡವಾಗಿ ಬರುವಿರಿ. ಸಹೋದ್ಯೋಗಿಗಳ ಸಹಾಯ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಉನ್ನತ ಅಧಿಕಾರಿಯ ಮುಂದೆ ನಿಮ್ಮ ಬಗ್ಗೆ ಉತ್ತಮ ಸಂಬಂಧ ಬೆಳೆಯುವುದು. ಇದು ಭವಿಷ್ಯದ ಪ್ರಮೋಷನ್ಗೆ ಬಹಳ ಪ್ರಯೋಜನಕಾರಿಯಾಗಿದೆ. ಖಾಸಗಿ ವೃತ್ತಿರಂಗದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರ ತೆಗೆದುಕೊಳ್ಳುವಿರಿ, ಹಿರಿಯರ ಸಲಹೆ ಮುಖ್ಯ. ನೀವು ಸಂಗಾತಿ ಜೊತೆಗೆ ಮದುವೆ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ನೀವು ಕುಟುಂಬ ಸದಸ್ಯರಿಂದ ಹೆಚ್ಚಿನ ವಿರೋಧ ಸೃಷ್ಟಿ. ಪೋಷಕರು ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ನಿಮ್ಮ ಪರವಾಗಿ ಪಾಲಕರು ನಿಧಾನವಾಗಿ ಬರುವರು. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನೀವು ಎದೆನೋವಿನಿಂದ ಬಳಲುವಿರಿ. ಮಾತಾಪಿತೃ ಆರೋಗ್ಯದಲ್ಲಿ ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ನಿಮಗೆ ವಿಶೇಷವಾಗಿರುವುದಿಲ್ಲ. ಕಠಿಣ ಪರಿಶ್ರಮ ಲಾಭದ ನಿರೀಕ್ಷೆ . ನಿರೀಕ್ಷೆಯಂತೆ ಉದ್ಯೋಗ ಸಿಗುವುದಿಲ್ಲ. ಹಣಕಾಸಿನಲ್ಲಿ ತೀವ್ರ ಅಡಚಣೆ. ಆಸ್ತಿ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ, ಆಗಾಗಿ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೀವು ಕಂಪನಿ ಬಾಸಾಗಿ ನಿಮ್ಮ ಕಠಿಣ ಪರಿಶ್ರಮದಿಂದ ಕಂಪನಿ ಪ್ರಗತಿ ಕಾಣಲಿದೆ, ನಿಮ್ಮನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಮೇಲಾಧಿಕಾರಿ ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ. ಕಂಪನಿಯು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯ ಕಳೆಯಿರಿ. ಸಂಗಾತಿಯ ಸಹಕಾರದ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ನೀವು ಮದುವೆ ಫಲಿತಾಂಶ ಪಡೆಯಬಹುದು. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಸಂಖ್ಯೆ: 4,6
ಶುಭ ವಾರ: ಸೋಮವಾರ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

ದಾವಣಗೆರೆ

Advertisement
Advertisement Enter ad code here

Title

To Top