ಸರ್ಕಾರದ ಮೇಲಿನ ಆರೋಪಕ್ಕೆ ಸೂಕ್ತ ದಾಖಲೆ ಒದಗಿಸಲು ಕಾಂಗ್ರೆಸ್ ವಿಫಲ: ಎಚ್ .ಡಿ. ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ:  ಕಾಂಗ್ರೆಸ್ ವಿರೋಧಪಕ್ಷದ ಸ್ಥಾನದಲ್ಲಿದ್ದು, ಸರ್ಕಾರದ ವಿರುದ್ಧದ ಆರೋಪಕ್ಕೆ ಸೂಕ್ತ ದಾಖಲೆ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗಾರ ಜೊತೆಯಲ್ಲಿ ಮಾತನಾಡಿದ ಅವರು, ಆರೋಪಮಾಡಿದರೆ ಅದಕ್ಕೆ ಸೂಕ್ತ ದಾಖಲೆ ಒದಗಿಸಬೇಕು. ಆದರೆ ವಿಚಾರದಲ್ಲಿ ಸರಿಯಾದ ದಾಖಲೆ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಕೆಲಸ‌‌ ಮಾಡಿದ್ದುನಾನು. ಆದರೆ ಹೆಸರುಪಡೆದಿದ್ದು ಮಾತ್ರ ಕಾಂಗ್ರೆಸ್  ಎಂದರು.

ಸಮ್ಮಿಶ್ರ ಸರ್ಕಾರ ಪತನ ಆಗಲು ಅಕ್ರಮ ಮಾಫಿಯಾ ಹಣ ಕಾರಣ ಮಂಗಳೂರು ಗಲಭೆ, ಡಿ.ಜೆ. ಹಳ್ಳಿ ಗಲಭೆ, ಈಗ ಡ್ರಗ್ಸ್ ದಂಧೆ. ಕೇಸ್ ಗಳ ತನಿಖೆ ಮಾತ್ರ ನಡೆಯುತ್ತಲೇ ಇದೆ. ಘಟನೆಗಳ ಕಾರಣರಾದವರನ್ನು ಬಂಧಿಸಲು ಸರ್ಕಾರಕ್ಕೆ ದಿಟ್ಟತನ ತೋರುತ್ತಿಲ್ಲ  ಎಂದು ಆರೋಪಿಸಿದರು‌.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *