Connect with us

Dvgsuddi Kannada | online news portal | Kannada news online

ಮುಕ್ತಿ ವಾಹನ ಓಡಿಸುವ ಮೂಲಕ ಚಾಲನೆ ನೀಡಿದ ರೇಣುಕಾಚಾರ್ಯ

ಪ್ರಮುಖ ಸುದ್ದಿ

ಮುಕ್ತಿ ವಾಹನ ಓಡಿಸುವ ಮೂಲಕ ಚಾಲನೆ ನೀಡಿದ ರೇಣುಕಾಚಾರ್ಯ

ಡಿವಿಜಿ ಸುದ್ದಿ, ಹೊನ್ನಾಳಿ: ಸದಾ ಒಂದಿಲ್ಲೊಂದು ಕಾರ್ಯದಿಂದ ಸಕ್ರಿಯವಾಗಿರುವ  ಹೊನ್ನಾಳಿ ಶಾಸಕ ರೇಣುಕಾಚಾರ್ಯ , ಇಂದು ಸ್ವತಃ ಮುಕ್ತಿ ವಾಹನವನ್ನು ಓಡಿಸುವ ಮೂಲಕ ಚಾಲನೆ ನೀಡಿದರು.

ಹೊನ್ನಾಳಿ ಪಟ್ಟಣ ಪಂಚಾಯತಿಯಿಂದ ನೂತನವಾಗಿ ಮುಕ್ತಿವಾಹ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಾಹನಕ್ಕೆ ಚಾಲನೆ ನೀಡಿದ ನಂತರ  ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು,  ವಾಹನವೇರಿ ಚಾಲನೆ ಮಾಡಿದ್ರು.

ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮುಕ್ತಿವಾಹನ ಡ್ರೈವ್ ಶಾಸಕರು ಡ್ರೈವ್ ಮಾಡಿದರು. ಈ ಹಿಂದೆ ಗ್ರಾಮವೊಂದಕ್ಕೆ  ಕೆಎಸ್ ಆರ್ ಟಿ ಸಿ ಬಸ್ ಚಾಲನೆ ಮಾಡಿ ಸುದ್ದಿಯಾಗಿದ್ದ ಭಾರೀ ಸುದ್ದಿಯಾಗಿದ್ದರು. ಇದೀಗ ಮುಕ್ತಿವಾಹನ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top