Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಶನಿವಾರ-ಸೆಪ್ಟೆಂಬರ್-12,2020 ರಾಶಿ ಭವಿಷ್ಯ

  • ಸೂರ್ಯೋದಯ: 06:12, ಸೂರ್ಯಸ್ತ: 18:19
  • ಶಾರ್ವರಿ ನಾಮ ಸಂವತ್ಸರ
  • ಭಾದ್ರಪದ ಮಾಸ ದಕ್ಷಿಣಾಯಣ
  • ತಿಥಿ: ದಶಮೀ – 28:13+ ವರೆಗೆ
  • ನಕ್ಷತ್ರ: ಆರಿದ್ರ – 16:24 ವರೆಗೆ
  • ಯೋಗ: ವ್ಯತೀಪಾತ – 17:35 ವರೆಗೆ
  • ಕರಣ: ವಣಿಜ – 16:22 ವರೆಗೆ ವಿಷ್ಟಿ – 28:13+ ವರೆಗೆ
  • ದುರ್ಮುಹೂರ್ತ: 06:12 – 07:00
  • ದುರ್ಮುಹೂರ್ತ : 07:00 – 07:49
  • ರಾಹು ಕಾಲ: 09:00 – 10:30
  • ಯಮಗಂಡ: 13:30 – 15:00
  • ಗುಳಿಕ ಕಾಲ: 06:00 – 07:30
  • ಅಮೃತಕಾಲ: ಇಲ್ಲ
  • ಅಭಿಜಿತ್ ಮುಹುರ್ತ: 11:51 – 12:39

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

  • ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
  • 2ನೇ ಮನೆಯ ಕುಟುಂಬ ಸ್ಥಾನ
  • 4ನೇ ಮನೆ ಸುಖದ ಸ್ಥಾನ,
  • 9ನೇ ಮನೆ ಭಾಗ್ಯದ ಸ್ಥಾನ,
  • 11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.

ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.

ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.

ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.

ಹೆಚ್ಚಿನ ಸಮಾಲೋಚನೆಗಾಗಿ ಸಂಪರ್ಕಿಸಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಹುಟ್ಟಿದ ದಿನಾಂಕ, ಸಮಯ ಕಳಿಸಿದರೆ ಜಾತಕ ಬರೆದು ನೇರವಾಗಿ ಪೋಸ್ಟ್ ಮುಖಾಂತರ ಕಳಿಸಲಾಗುವುದು.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಇಂದಿನ ರಾಶಿ ಭವಿಷ್ಯ.
________

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೇಷ ರಾಶಿ :
ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಸಂಭವ. ಮಕ್ಕಳ ವಿದ್ಯಾಭ್ಯಾಸದ ಚಿಂತನೆ.
ಹೊಸ ಅರ್ಹತೆ ಅಥವಾ ಕೌಶಲ್ಯವು ನಿಮ್ಮ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಭರವಸೆ ನೀಡುತ್ತದೆ. ಹಣ ಒಳಗೊಂಡಿರುವ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಇತರ ಕುಟುಂಬ ಸದಸ್ಯರು ಸೂಚಿಸಿದ ಮನೆಯ ವಿಷಯದಲ್ಲಿ ಬದಲಾವಣೆಗಳನ್ನು ಉಂಟುಮಾಡಲು ಗೃಹಿಣಿಯರಿಗೆ ಕಷ್ಟವಾಗುತ್ತದೆ.
ಅದೃಷ್ಟ ಸಂಖ್ಯೆ_ 2,4
ಅದೃಷ್ಟ ಬಣ್ಣ_ ಬಿಳುಪು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ ರಾಶಿ
ಕೃಷಿ ಸಂಬಂಧಿಸಿದ ಆಧುನೀಕರಣದ ಚಿಂತನೆ.
ಪ್ರಯಾಣದ ಬಗ್ಗೆ ಒಲವು ಹೊಂದಿರುವವರು ಸಹವರ್ತಿಗಳನ್ನು ಭೇಟಿ ಮಾಡಬಹುದು. ಆರೋಗ್ಯ ಸಮಸ್ಯೆ ಇರುವವರು ತಮ್ಮ ಸ್ಥಿತಿಯನ್ನು ಸ್ಥಿರಗೊಳಿಸಲು ಸಾಧ್ಯ. ಇನ್ನೊಬ್ಬರಿಗೆ ಶೈಕ್ಷಣಿಕ ವಿಷಯದಲ್ಲಿ ಸಹಾಯ ಮಾಡಬೇಕಾಗಬಹುದು. ನಿಮ್ಮ ಮನೆಗೆ ಧನ ಸಹಾಯ ಕೇಳಲು ಬರುವರು. ಮನೆ ಕಟ್ಟಲು ಪಾಯ ಹಾಕುವ ಚಿಂತನೆ. ಸರ್ಕಾರಿ ನೌಕರಿ ಸೇರಲು ಸಕಲ ಸಿದ್ಧತೆ ಮಾಡಿಕೊಳ್ಳಿ ಶುಭಸೂಚನೆ ಕಾಣುವುದು. ಅದೃಷ್ಟ ಸಂಖ್ಯೆ: 2,5, ಅದೃಷ್ಟ ಬಣ್ಣ: ಸಮುದ್ರ ಹಸಿರು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ ರಾಶಿ :
ದೂರದ ಪ್ರವಾಸ ಬೇಡ. ತೀರ್ಥಯಾತ್ರೆ ನಿರಾಸೆ.
ವೃತ್ತಿಪರ ವಿಷಯದಲ್ಲಿ ಒಂದು ಸಂಕೀರ್ಣ ಸಮಸ್ಯೆ ಬಗೆಹರಿಯುವುದು. ಹೂಡಿಕೆಗಳನ್ನು ಮಾಡುವ ಮೊದಲು ಜ್ಞಾನವುಳ್ಳವರನ್ನು ಸಂಪರ್ಕಿಸುವುದು ಉತ್ತಮ. ನಿಮ್ಮ ನೇತೃತ್ವದಲ್ಲಿ ದೇವಸ್ಥಾನ ಪ್ರತಿಷ್ಠಾಪನೆ ಚಿಂತನೆ. ಕುಟುಂಬ ಭೇಟಿಯು ನಿಮಗೆ ಮೊದಲು ಭೇಟಿಯಾಗದ ಕೆಲವು ಹೊಸ ಸಂಬಂಧಿಕರನ್ನು ಭೇಟಿ ಮಾಡಲು ಅವಕಾಶವನ್ನು ನೀಡುತ್ತದೆ. ಅನಾರೋಗ್ಯದ ವ್ಯಕ್ತಿಯನ್ನು ನೋಡಿಕೊಳ್ಳುವಲ್ಲಿ ನೀವು ಮುಂದಾಳತ್ವ ವಹಿಸಬೇಕಾಗಬಹುದು. ಸಂತಾನಕ್ಕಾಗಿ ವೈದ್ಯರ ಭೇಟಿ ಸೂಕ್ತ. ನವದಂಪತಿಗಳಿಗೆ ಸಂತಾನದ ಚಿಂತನೆ .ಶೈಕ್ಷಣಿಕ ದೃಷ್ಟಿಯಿಂದ, ನೀವು ಏನಾದರೂ ದೊಡ್ಡದನ್ನು ಸಾಧಿಸುವ ಹಾದಿಯಲ್ಲಿದ್ದೀರಿ.
ಅದೃಷ್ಟ ಸಂಖ್ಯೆ_ 4, 5
ಅದೃಷ್ಟ ಬಣ್ಣ_ ಹಳದಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕರ್ಕ ರಾಶಿ
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು ವೈದ್ಯರ ಸಲಹೆ ಪಡೆಯಿರಿ.
ನಿಮ್ಮ ವೈಯಕ್ತಿಕ ದುಃಖಗಳಿಗೆ ಸಹಾನುಭೂತಿಯನ್ನು ನೀಡುವ ವ್ಯಕ್ತಿಸಿಗುವರು. ನೀವು ಪ್ರೀತಿಪಾತ್ರರ ಬಗ್ಗೆ ಅನಗತ್ಯವಾಗಿ ಚಿಂತಿಸುತ್ತಿದ್ದೀರಿ ಮತ್ತು ಅನಗತ್ಯವಾಗಿ ಉದ್ವಿಗ್ನರಾಗುತ್ತೀರಿ, ಆದ್ದರಿಂದ ವಿಶ್ರಾಂತಿ ಪಡೆಯಿರಿ. ಮದ್ಯಸ್ತಿಕೆ ಜನರಿಂದ ಮನಸ್ತಾಪ . ಹೊಸ ಉದ್ಯಮ ಪ್ರಾರಂಭದ ಚಿಂತನೆ. ಪ್ರೀತಿ ಪ್ರೇಮದಲ್ಲಿ ವಿರಸ. ಅದೃಷ್ಟ ಸಂಖ್ಯೆ: 7, ಅದೃಷ್ಟ ಬಣ್ಣ: ನಿಂಬೆ ಹಳದಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ ರಾಶಿ :
ಮಕ್ಕಳಿಗಾಗಿ ಬೆಲೆಬಾಳುವ ಆಭರಣ ಖರೀದಿ. ಮಕ್ಕಳ ಮದುವೆಗೆ ಸಿಹಿಸುದ್ದಿ ಸಿಗಲಿದೆ.
ವೃತ್ತಿಪರ ವಿಷಯದಲ್ಲಿ ನೀವು ಏನೇ ಯೋಜಿಸಿದ್ದರೂ ಅದು ಸುಗಮವಾಗಿ ನಡೆಯುವ ಭರವಸೆ ನೀಡುತ್ತದೆ ಹಾಗು ಪರಸ್ಪರ ಪ್ರಯೋಜನಕಾರಿ ಯೋಜನೆಗಳನ್ನು ರೂಪಿಸಬೇಕಾಗಬಹುದು. ಸಹೋದರ ಸಹೋದರಿಯರ ಮನಸ್ತಾಪ. ನೀವು ಕುಟುಂಬದ ಸದಸ್ಯರಿಂದ ಕಿರುಕುಳ ಅನುಭವಿಸಬಹುದು, ಆದರೆ ತಕ್ಷಣದ ನಿರ್ಧಾರಗಳನ್ನ ಹಾಗು ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ. ಇದರಿಂದ ನೀವು ದುಡುಕುವ ಸಾಧ್ಯತೆ ಹೆಚ್ಚು. ನೀವು ಫಿಟ್‌ನೆಸ್‌ನತ್ತ ಒಲವು ತೋರಿಸಿದಂತೆ ನಿಮ್ಮ ಆರೋಗ್ಯ ಹೆಚ್ಚುತ್ತದೆ. ಉದ್ಯೋಗದ ಸ್ಥಾನಪಲ್ಲಟ ಸದ್ಯಕ್ಕೆ ಬೇಡ. ಪ್ರೇಮಿಗಳಿಗೆ ಪ್ರೀತಿಸಿದ ನೆನಪು ಕಾಡುವುದು.
ಅದೃಷ್ಟ ಬಣ್ಣ _ಕೆಂಪು
ಅದೃಷ್ಟ ಸಂಖ್ಯೆ _6, 7
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ ರಾಶಿ
ಹಣಕಾಸಿನ ತೀವ್ರ ಸಂಕಟ. ಅತ್ತೆ-ಸೊಸೆ ಮಧ್ಯೆ ಭಿನ್ನಾಭಿಪ್ರಾಯ.
ನೀವು ಶೈಕ್ಷಣಿಕ ವಿಷಯದಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಬೇಕಾಗಬಹುದು ಮತ್ತು ಕಾರ್ಯರೂಪಕ್ಕೆ ಇಳಿಯಬೇಕಾಗಬಹುದು. ಇಂದು ನಿಮಗೆ ಪ್ರಾಯೋಗಿಕ ದಿನವಾಗಲಿದೆ. ಹೊಸ ಸ್ನೇಹವು ದೀರ್ಘಕಾಲದ ಸಂಬಂಧಗಳಾಗಿ ಬದಲಾಗಬಲ್ಲ ಹಾದಿಯಲ್ಲಿದೆ. ಹಳೆಯ ಸ್ನೇಹಸಂಬಂಧ ಮರೆಯದಿರಿ. ಹಳೆಯ ನೆನಪುಗಳು ಕಾಡುವುದು. ಅದೃಷ್ಟ ಸಂಖ್ಯೆ: 4, ಅದೃಷ್ಟ ಬಣ್ಣ: ಕೆಂಪು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ ರಾಶಿ :
ದೇವ ದರ್ಶನಭಾಗ್ಯ ಸದ್ಯಕ್ಕೆ ಲಭಿಸಲಿದೆ. ತಮ್ಮ ಒಣ ಜಂಬದಿಂದ ಮುಜುಗರ.
ನೀವು ಹೊಸ ಪ್ರಾಜೆಕ್ಟ್ ಅಥವಾ ಕೆಲಸದಲ್ಲಿ ನಿಯೋಜನೆಯನ್ನು ನಿಭಾಯಿಸಲು ಬಯಸಿದರೆ ಉತ್ತಮವಾಗಿ ಸಂಘಟಿತವಾದ ತಂಡದ ಕೆಲಸ ಅಗತ್ಯವಿದೆ. ವಿಳಂಬವಾದ ಪಾವತಿ ಶೀಘ್ರದಲ್ಲೇ ಬಿಡುಗಡೆಯಾಗುವ ಎಲ್ಲಾ ಚಿಹ್ನೆಗಳನ್ನು ತೋರಿಬರುತ್ತಿದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುವುದು ಸಾಧ್ಯ. ಶಾರೀರಿಕ ಪೀಡೆ. ಗರ್ಭಿಣಿಯರು ಜಾಗೃಕತೆ ವಹಿಸಬೇಕು.
ಅದೃಷ್ಟ ಬಣ್ಣ _ಅತಿನೇರಳೆ
ಅದೃಷ್ಟ ಸಂಖ್ಯೆ 6 4
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ ರಾಶಿ
ನಿಮಗೆ ಅಲಸ್ಯ ಮೂಡಲಿದೆ.
ಆರೋಗ್ಯದ ಬಗ್ಗೆ ಜಾಗೃತರಾದವರು ಕಠಿಣ ವ್ಯಾಯಾಮದ ಕಟ್ಟುಪಾಡಿಗೆ ಹೋಗುವ ಸಾಧ್ಯತೆಯಿದೆ. ಶೈಕ್ಷಣಿಕ ರಂಗದಲ್ಲಿ ಅತ್ಯುತ್ತಮ ಸಾಧನೆಯನ್ನು ಕೆಲವರು ನಿರೀಕ್ಷಿಸಬಹುದು. ನೀವು ನಿರೀಕ್ಷಿಸಿದಂತೆ ಸಹಾಯವು ಮುಂಬರದೆ ಇರಬಹುದು, ಆದ್ದರಿಂದ ನಿಮ್ಮ ಸ್ವಂತ ಹಾದಿಯನ್ನು ರೂಪಿಸಿ. ನೀವು ರಹಸ್ಯವಾಗಿ ಪ್ರೀತಿಸುವವರೊಂದಿಗೆ ಸ್ವಲ್ಪ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು.
ಗಂಡ ಹೆಂಡರ ಮಧ್ಯೆ ವಿರಸ. ಮನೆಯಲ್ಲಿ ಸದಾ ಅಶಾಂತಿ. ಸಮಾಧಾನವೇ ಪ್ರಧಾನ.
ಅದೃಷ್ಟ ಸಂಖ್ಯೆ: 11, ಅದೃಷ್ಟ ಬಣ್ಣ: ಗಾಢ ಗುಲಾಬಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನಸ್ಸು ರಾಶಿ :
ಹೊಸ ಉದ್ಯಮ ಪ್ರಾರಂಭ. ಮನಸ್ಸು ಚಂಚಲ. ವ್ಯಾಪಾರ ವ್ಯವಹಾರ ನಿಧಾನಗತಿ.
ಪ್ರಸ್ತುತ ಉದ್ಯೋಗದಲ್ಲಿನ ನಿಶ್ಚಲತೆಯು ವೃತ್ತಿಪರ ವಿಷಯದಲ್ಲಿ ಹೊಸಬೆಳಕು ತೋರಿಸುತ್ತದೆ. ಹೊರಗೆ ಅಧ್ಯಯನ ಮಾಡುವವರು ಮನೆಯಿಂದ ಹಣದ ಬೆಂಬಲವನ್ನ ನಿರೀಕ್ಷಿಸಬಹುದು. ಕುಟುಂಬ ಸದಸ್ಯನಿಗೆ ಶೈಕ್ಷಣಿಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮ್ಮ ಬೆಂಬಲ ಮತ್ತು ಮಾರ್ಗದರ್ಶನದ ಅಗತ್ಯವಿರುತ್ತದೆ. ನೀವು ಎದುರಿಸುತ್ತಿರುವ ಪ್ರಯಾಣದ ಸಮಸ್ಯೆಯನ್ನು ನೀವು ನಿವಾರಿಸಬೇಕಾಗಿದೆ. ವಿವಾಹ ಭಾಗ್ಯ .ಉದ್ಯೋಗ ಭಾಗ್ಯ. ಕೆಲಸಗಳಲ್ಲಿ ಯಶಸ್ಸು.
ಶುಭವನ್ನು ಹಳದಿ
ಶುಭ ಸಂಖ್ಯೆ 4 6

ಮಕರ ರಾಶಿ
ಹಿರಿಯರಿಂದ ಸದಾ ಕಿರಿಕಿರಿ. ನಿಮಗೆ ಕುಟುಂಬದಲ್ಲಿ ಸದಾ ವಿರೋಧ.
ನಿಮಗೆ ತಡವಾಗಿ ಹಿಂಸಿಸುವ ಸಣ್ಣ ಕಾಯಿಲೆಗಳನ್ನು ತೊಡೆದುಹಾಕಲು ನಿಮಗೆ ಸಾಧ್ಯವಾಗುತ್ತದೆ. ಶೈಕ್ಷಣಿಕ ರಂಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವುದರಿಂದ ನಿಮಗೆ ಹೆಚ್ಚು ತೊಂದರೆ ಉಂಟಾಗುವುದಿಲ್ಲ. ಹೊಸ ನಿವಾಸಕ್ಕೆ ಸ್ಥಳಾಂತರಗೊಳ್ಳುವುದು ಕೆಲವರಿಗೆ ಸಾಧ್ಯ ಮತ್ತು ಇದು ಸ್ವಾಗತಾರ್ಹ ಬದಲಾವಣೆಯನ್ನು ಸಾಬೀತುಪಡಿಸುತ್ತದೆ. ನಿಮ್ಮ ಮೇಲಧಿಕಾರಿಯಿಂದ ಪ್ರಶಂಸೆ ಸಿಗಲಿದೆ .ನೀವು ಸಂಗಾತಿಯ ಹೃದಯವನ್ನು ಸ್ಪರ್ಶಿಸಲು ಮತ್ತು ಪ್ರಣಯ ವಿಷಯದಲ್ಲಿ ಅವನ ಅಥವಾ ಅವಳ ಸಹಾನುಭೂತಿಯನ್ನು ಗೆಲ್ಲಲು ನಿರ್ವಹಿಸುತ್ತೀರಿ. ಪ್ರೇಮಿಗಳ ಮದುವೆಗೆ ಹಿರಿಯರ ಕಡೆಯಿಂದ ವಿರೋಧ . ಪತಿ-ಪತ್ನಿ ಮಧ್ಯೆ ವಾದ-ವಿವಾದ. ಶ್ರೇಯ ಸಾಲ ಮರುಪಾವತಿ ಮಾಡುವಿರಿ. ಅದೃಷ್ಟ ಸಂಖ್ಯೆ: 22, ಅದೃಷ್ಟ ಬಣ್ಣ: ತಿಳಿ ಬೂದು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ ರಾಶಿ :
ದಿನಸಿ ವ್ಯಾಪಾರ ಮಂದಗತಿಯಲ್ಲಿ ಚೇತರಿಕೆ ಕಾಣಲಿದೆ. ಪ್ರೇಮಿಗಳ ಮದುವೆ ಪ್ರಸ್ತಾಪ ಆದರೆ ಹಿರಿಯರ ಕಡೆಯಿಂದ ವಿರೋಧ.
ವೃತ್ತಿಪರ ವಿಷಯದಲ್ಲಿ ನಿಮಗೆ ನೀಡಲಾಗಿರುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ತ್ವರಿತವಾಗಿರಿ. ಸರ್ಕಾರಿ ನೌಕರರು ಅಂತಿಮವಾಗಿ ಬಹುನಿರೀಕ್ಷಿತ ಬಾಕಿ ಪಡೆಯುತ್ತಾರೆ. ಮನೆಯ ವಿಷಯದಲ್ಲಿ ಶಾಂತ ವಾತಾವರಣವು ವಿಶ್ರಾಂತಿ ಪಡೆಯಲು ನಿಮಗೆ ಅನುವು ಮಾಡಿಕೊಡುತ್ತದೆ. ಯಾವುದಾದರೂ ಪ್ರಮುಖ ವಿಷಯಕ್ಕಾಗಿ ಸಾಗರೋತ್ತರ ಪ್ರಯಾಣ ಶೀಘ್ರವೇ ಸಾಧ್ಯವಾಗುವುದು. ಆರೋಗ್ಯ ವಿಷಯದಲ್ಲಿ ನಿಮ್ಮ ಪ್ರಯತ್ನಗಳು ಆದರ್ಶ ವ್ಯಕ್ತಿತ್ವ ಮತ್ತು ಮೈಕಟ್ಟು ಸಾಧಿಸುವುದನ್ನು ಸಾಧ್ಯವಾಗಿಸುವುದು. ನಿಮ್ಮ ಪ್ರತಿಭೆ ಚಾಣಕ್ಷತನ ತೋರಿಸಲು ಸೂಕ್ತ ಕಾಲ. ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತಯಾರಿ ಮಾಡಿಕೊಳ್ಳಿ.
ಅದೃಷ್ಟ ಬಣ್ಣ ಕೆಂಪು
ಅದೃಷ್ಟ ಸಂಖ್ಯೆ 8
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ ರಾಶಿ
ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಸೂಕ್ತ ಫಲ ಸಿಗಲಿದೆ. ವಿನಾಶ ಆಕಾಂಕ್ಷೆಗಳನ್ನು ಪಡೆಯುವಿರಿ. ಮಕ್ಕಳು ಮಾಡಿರುವ ತಪ್ಪಿನಿಂದ ಪ್ರಾಯಶ್ಚಿತ್ತ.
ನೀವು ಶೈಕ್ಷಣಿಕ ವಿಷಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತೀರಿ ಮತ್ತು ಮುಂಚೂಣಿಯಲ್ಲಿ ಉಳಿಯಲು ಸಾಧ್ಯವಾಗಿಸುವುದು. ಹಣ ಹೂಡಿಕೆ ಸದ್ಯಕ್ಕೆ ಬೇಡ. ಅಂಗಾಂಗ ಮೈ ನೋವು ಕಾಣುವುದು. ಹೊಸ ಟೆಂಡರ್ ನಿರಾಸೆ ಸಿಗಲಿದೆ.
ಅದೃಷ್ಟ ಸಂಖ್ಯೆ: 8, ಅದೃಷ್ಟ ಬಣ್ಣ: ಕಿತ್ತಳೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

  • Somashekhar guruji 1 Somashekhar guruji 1

    ಜ್ಯೋತಿಷ್ಯ

    ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ

    By

    ಸೋಮಶೇಖರ್ ಗುರೂಜಿB. Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು. M.935348 8403 1.ನಿಮ್ಮ ಮದುವೆ ವಿಳಂಬ...

  • marriage 768x461 1 marriage 768x461 1

    ಜ್ಯೋತಿಷ್ಯ

    ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…

    By

    ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ? ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು...

  • currency currency

    ಜ್ಯೋತಿಷ್ಯ

    ಧನ ಯೋಗ ಪ್ರಾಪ್ತಿ

    By

    ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು….. ಧನ ಯೋಗ ಪ್ರಾಪ್ತಿ ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ. ಶ್ರೀ...

  • bhudya yoga 1 bhudya yoga 1

    ಜ್ಯೋತಿಷ್ಯ

    ಬುಧಾದಿತ್ಯ ಯೋಗ ಮಹತ್ವ

    By

    ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು...

  • marri marri

    ಜ್ಯೋತಿಷ್ಯ

    ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

    By

    ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು..? ತಮ್ಮ ಜಾತಕ ನೋಡಿ (ಒಂದು...

To Top