Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

davangere tumakur direct Train
2027 ಡಿಸೆಂಬರ್ ಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಸಚಿವ ವಿ. ಸೋಮಣ್ಣ
police nnews
ದಾವಣಗೆರೆ: ಮಾ.1ರಂದು ಡ್ರಗ್ಸ್ ಕುರಿತು ಅರಿವು ಮೂಡಿಸಲು ಪೊಲೀಸ್ ಮ್ಯಾರಥಾನ್
davangere tumakur directly train 1
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪರಿಶೀಲನೆ
davangere Onion crop
ದಾವಣಗೆರೆ: ಬರೀ ಅಡಿಕೆ ಬೆಳೆ ಬೆಳೆಯದೆ ತೆಂಗು, ಹಣ್ಣು, ತರಕಾರಿ ಬೆಳೆಗಳತ್ತ ಗಮನಹರಿಸಿ‌; ವಿಜ್ಞಾನಿ ಡಾ. ಬಸವನಗೌಡ
astrology today
ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

Socials

ದಾವಣಗೆರೆ

ಭದ್ರಾ ಡ್ಯಾಂ ಭರ್ತಿಗೆ  ಕ್ಷಣಗಣನೆ: ಯಾವುದೇ ಕ್ಷಣದಲ್ಲಿ ನದಿಗೆ ನೀರು, ಸಾರ್ವಜನಿಕರಿಗೆ ಎಚ್ಚರಿಕೆ..!

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 11, 2020
Share
1 Min Read
SHARE

ಡಿವಿಜಿ ಸುದ್ದಿ, ದಾವಣಗೆರೆ: ಭದ್ರಾ ಡ್ಯಾಂ ಭರ್ತಿಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂ ನಿಂದ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಕರ್ನಾಟಕ ನೀರಾವರಿ ನಿಗಮ ಎಚ್ಚರಿಕೆ ವಹಿಸುವಂತೆ ಮುನ್ಸೂಚನೆ ನೀಡಿದೆ.

ಭದ್ರಾ ಜಲಾಯನ ಪ್ರದೇಶದಲ್ಲಿ ಸತತ ಮಳೆಯಿಂದ ಜಲಾಶಯ ತುಂಬುವ ಹಂತಕ್ಕೆ ಬಂದಿದೆ. ಅಣೆಕಟ್ಟೆ ಸುರಕ್ಷತೆ ದೃಷ್ಠಿಯಿಂದ ಯಾವುದೇ ಕ್ಷಣದಲ್ಲಿ ಡ್ಯಾಂನ ಎಡ, ಬಲ ದಂಡೆಯಿಂದ  ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಗರಿಷ್ಠ 186 ಅಡಿ ನೀರು ಸಂಗ್ರಹ ಸಾಮಾರ್ಥ್ಯ ಹೊಂದಿರುವ ಡ್ಯಾಂ, ಸದ್ಯ ನೀರಿನ ಮಟ್ಟ 184.5 ರಷ್ಟಿದೆ.

bhadra dam

ಡ್ಯಾಂನಿಂದ ನೀರು ಯಾವುದೇ ಕ್ಷಣದಲ್ಲಿ  ಹರಿಸುವುದರಿಂದ ಭದ್ರಾ ಕಾಲುವೆ, ನದಿ ಪಾತ್ರದಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ನಿಷೇಧಿಸಲಾಗಿದೆ. ನದಿ ಪಾತ್ರ ತಗ್ಗು ಪ್ರದೇಶದ ಗ್ರಾಮಸ್ಥರು  ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

Related News

davangere tumakur direct Train
2027 ಡಿಸೆಂಬರ್ ಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಸಚಿವ ವಿ. ಸೋಮಣ್ಣ
February 26, 2026
police nnews
ದಾವಣಗೆರೆ: ಮಾ.1ರಂದು ಡ್ರಗ್ಸ್ ಕುರಿತು ಅರಿವು ಮೂಡಿಸಲು ಪೊಲೀಸ್ ಮ್ಯಾರಥಾನ್
February 26, 2026
davangere tumakur directly train 1
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪರಿಶೀಲನೆ
February 26, 2026
  • ಇಂದಿನ ನೀರಿನ ಮಟ್ಟ: 184’5 1/2″
  • ಪೂರ್ಣ ಮಟ್ಟ:186′ ಅಡಿ
  • ಇಂದಿನ ಸಾಮರ್ಥ್ಯ: 69.605 ಟಿಎಂಸಿ
  • ಒಟ್ಟು ಸಾಮರ್ಥ್ಯ:71.535 ಟಿಎಂಸಿ
  • ಒಳಹರಿವು:2864 ಕ್ಯೂಸೆಕ್ಸ್
  • ಒಟ್ಟು ಹೊರಹರಿವು:1070 ಕ್ಯೂಸೆಕ್ಸ್
  • ಕಳೆದ ವರ್ಷದ ಮಟ್ಟ:185’5″ಅಡಿ
  • ಸಾಮರ್ಥ್ಯ: 70.802 ಟಿಎಂ ಸಿ
TAGGED:# Davangere#newsbhadra damfeaturedwater today
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ದಾವಣಗೆರೆ : ಡಿಸಿಎಂ ಅಶ್ವಥ್‍ನಾರಾಯಣ ಜಿಲ್ಲಾ ಪ್ರವಾಸ
Next Article ದಾವಣಗೆರೆ: 297 ಕೊರೊನಾ ಪಾಸಿಟಿವ್ ; 274 ಡಿಸ್ಚಾರ್ಜ್, 1 ಸಾವು
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

davangere glass house flower show

ದಾವಣಗೆರೆ: ಫೆ.25ರಿಂದ ಮಾರ್ಚ್ 1ರವರೆಗೆ ಫಲಪುಪ್ಪ ಪ್ರದರ್ಶನ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಮಂಗಳವಾರದ ರಾಶಿ ಭವಿಷ್ಯ 24 ಫೆಬ್ರವರಿ 2026

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!