ದಾವಣಗೆರೆ: ಜಮೀರ್ ಅಹ್ಮದ್  ಚಿಲ್ಲರೆ, ಗುಜರಿ ಗಿರಾಕಿ: ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಹೊನ್ನಾಳಿ: ಡ್ರಗ್ಸ್ ಮಾಫಿಯಾದಲ್ಲಿ ಹೆಸರು ಕೇಳಿಬರುತ್ತಿರುವ ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ, ಗುಜರಿ ಗಿರಾಕಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ಜಮೀರ್ ಅಹ್ಮದ್ ಏನು ಗಳಿಸಿದರೂ, ಅದು ಅನೈತಿಕ ಚಟುವಟಿಕೆ ಗಳಿಸಿದ್ದಾಗಿದೆ. ಜಮೀರ್ ಅಹ್ಮದ್ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾದರೆ,  ಅವರ ಮನೆ ವಾಚ್ ಮನ್ ಆಗುವುದಾಗಿ ಹೇಳಿದ್ದರು. ಆದರೆ,  ಯಡಿಯೂರಪ್ಪ ಸಿಎಂ ಅಗದ್ದಾರೆ‌. ಇನ್ನು ಕೂಡ  ಜಮೀರ್ ಅವರು ವಾಚ್ ಮನ್ ಆಗಲಿಲ್ಲ.

ಆತ ಒಂದು ರೀತಿ ಎರಡು ನಾಲಿಗೆ ವ್ಯಕ್ತಿ. ಅನೈತಿಕ ಚಟುವಟಿಕೆ ಯಿಂದಲೇ ಉನ್ನತ ಸ್ಥಾನಕ್ಕೆ ಬಂದಿದ್ದಾನೆ. ಉಪ್ಪು ತಿಂದವರು ನೀರು‌ಕುಡಿಯಲೇ ಬೇಕು.  ನಮ್ಮ ಸರ್ಕಾರ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ. ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *