Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಹಿಂದಿ ನಾಮಫಲಕ್ಕೆ ಮಸಿ ಬಳಿದ ಕರವೇ

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಹಿಂದಿ ನಾಮಫಲಕ್ಕೆ ಮಸಿ ಬಳಿದ ಕರವೇ

ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕದಲ್ಲಿ ಹಿಂದಿ ನಾಮಫಲಕ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ  ಎಂ. ಎಸ್. ರಾಮೇಗೌಡ ರಾಷ್ಟ್ರೀಯ ಹೆದ್ದಾರಿ  ಬಳಿಯ ಹಿಂದಿ ನಾಮಫಲಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಖಂಡನೀಯ. ಸಂವಿಧಾನದ 8 ಪರಿಷ್ಛೇದಕ್ಕೆ  ತಿದ್ದುಪಡಿ ತಂದು 22  ಭಾಷೆಗಳನ್ನೂ ಆಡಳಿತ ಭಾಷೆಯನ್ನಾಗಿ  ಮಾಡಬೇಕು. ಹಿಂದಿ ಭಾಷೆಯಂತೆ ಎಲ್ಲ ಭಾಷೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಎಲ್ಲಾ ಭಾಷಿಕರಿಗೆ ಸಮಾನ ಅವಕಾಶ ಒದಗಿಸಬೇಕು. ಹಿಂದಿ ಸಪ್ತಾಹ, ಹಿಂದಿ ದಿವಸವನ್ನು ಆಚರಣೆಯನ್ನು ಕೊನೆಯಾಗಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನೇ ಬಳಸಬೇಕು ಎಂದು ಒತ್ತಾಯಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top