ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಯರಗುಂಟೆಯಿಂದ ಹೊರಡುವ ಶನೇಶ್ವರ ಫೀಡರ್‍ ,  ಜಯನಗರ ಫೀಡರ್‍ನಲ್ಲಿ 24*7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆಯುಐಡಿಎಫ್ ಸಿ ಹಾಗೂ ಬೆಸ್ಕಾಂ ತುರ್ತು ಕಾರ್ಯ ಇರುವುದರುಂದ  ಸೆ.19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶನೇಶ್ವರ ಫೀಡರ್‍ನ ವ್ಯಾಪ್ತಿಯ ಜಿ.ಎಂ.ಐ.ಟಿ. ಕಾಲೇಜು, ದೇವರಾಜ ಅರಸ್ ಬಡಾವಣೆ, ಪೂಜಾ ಹೋಟೆಲ್, ಸಾಯಿ ಹೋಟೆಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ವಾಣಿಜ್ಯ ತೆರಿಗೆ ಕಚೇರಿ, ಡೂಡಾ ಕಚೇರಿಗಳು, ಬಿ.ಎಸ್.ಎನ್.ಎಲ್ ಕಚೇರಿ, ವಿನಾಯಕ ನಗರ, ಶಂಕರ್ ವಿಹಾರ್ ಬಡಾವಣೆ, ಮೋತಿ ಬೇಕರಿ ಮತ್ತು ಸುತ್ತಮುತ್ತ ಪ್ರದೇಶ.

ಜಯನಗರ ಫೀಡರ್‍ನ ವ್ಯಾಪ್ತಿಯ ಜಯನಗರ ಸಿ ಬ್ಲಾಕ್, ಜಯನಗರ ಚರ್ಚ್ ಹಿಂಭಾಗ, ಬಾವಾಜಿ ಬಡಾವಣೆ, ಭಗೀರಥ ಸರ್ಕಲ್, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ  ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *