ದಾವಣಗೆರೆ: ರೈತ, ಕಾರ್ಮಿಕ ಹೋರಾಟಕ್ಕೆ ಜಿಲ್ಲಾ ಕಾಂಗ್ರೆಸ್‍ನಿಂದ ಬೆಂಬಲ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ,  ರಾಜ್ಯ ಸರ್ಕಾರಗಳ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಪ್ರತಿಭಟನೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ನೀಡಿದೆ.

ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪನವರ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಬೆನ್ನೇಲುಬಾಗಿರುವ ರೈತ ಮತ್ತು ಕಾರ್ಮಿಕರಿಗೆ ಅನ್ಯಾಯವಾಗುವ  ಕೃಷಿ ತಿದ್ದುಪಡಿ ಮಾಡಲು ಹೊರಟಿರುವುದು ಖಂಡನೀಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ  ಅನಿತಾಬಾಯಿ ಮಾಲತೇಶ್, ಲೀಗಲ್‍ಸೆಲ್ ಅಧ್ಯಕ್ಷ ಪ್ರಕಾಶ್ ಪಾಟೀಲ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ಪಾಮೇನಹಳ್ಳಿ ನಾಗರಾಜ್, ಚಮನ್ ಸಾಬ್, ಇಟ್ಟಿಗುಡಿ ಮಂಜುನಾಥ್, ಎಸ್.ಮಲ್ಲಿಕಾರ್ಜುನ್, ಹರೀಶ್ ಕೆ.ಎಲ್. ಬಸಾಪುರ, ಸುಷ್ಮಾ ಪಾಟೀಲ್, ಕವಿತಾ ಚಂದ್ರಶೇಖರ್, ಸುನಿತಾ ಭೀಮಣ್ಣ, ರಾಧಾಬಾಯಿ, ಜಯಶ್ರೀ, ಇಂದ್ರಮ್ಮ, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಶುಭಮಂಗಳ, ಮಂಗಳಮ್ಮ, ಜಿ.ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *