Connect with us

Dvgsuddi Kannada | online news portal | Kannada news online

ಸಚಿವರು, ಸಂಸದರು ನಿಧನ ಆದ್ರೂ  ಅಂತ ಲೋಕಸಭೆ ಮುಚ್ಚಕ್ಕಾಗುತ್ತಾ..?:  ಸಚಿವ ಈಶ್ವರಪ್ಪ

ರಾಜಕೀಯ

ಸಚಿವರು, ಸಂಸದರು ನಿಧನ ಆದ್ರೂ  ಅಂತ ಲೋಕಸಭೆ ಮುಚ್ಚಕ್ಕಾಗುತ್ತಾ..?:  ಸಚಿವ ಈಶ್ವರಪ್ಪ

ಡಿವಿಜಿ ಸುದ್ದಿ, ಬೆಂಗಳೂರು:  ಕೊರೊನಾದಿಂದ ಕೆಲ ಕೇಂದ್ರ ಸಚಿವರು, ಸಂಸದರು ನಿಧನ ಆದರೂ ಅಂತ ಲೋಕಸಭೆ ಮುಚ್ಚಕ್ಕಾಗುತ್ತಾ? ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಹಾಗಂತ ಉಳುಮೆ ಮಾಡುವುದನ್ನು ನಿಲ್ಲಿಸಿಲ್ಲ. ವಿದ್ಯಾಗಮ ಯೋಜನೆಗೂ ಕೋವಿಡ್  ಗೂ ಸಂಬಂಧ ಇಲ್ಲ. ಈ ಯೋಜನೆ ಎಲ್ಲ ಕೋವಿಡ್ ಬಂದಿದೆ. ಕೊರೊನಾ ಬಂತು ಅಂತ ಯೋಜನೆ ನಿಲ್ಲಿಸಕ್ಕಾಗುತ್ತಾ ಎಂದದರು.

ರಾಜ್ಯದಲ್ಲಿ ಶಾಲೆಗಳ ಆರಂಭ ಮಾಡಬೇಕಾ ಬೇಡವಾ ಅನ್ನುವ ಚರ್ಚೆ ನಡೀತಿದೆ. ಶಾಲಾರಂಭ ಬಗ್ಗೆ ಸರ್ಕಾರ ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ. ಪೋಷಕರು, ತಜ್ಞರ ಜೊತೆ ಸರ್ಕಾರ ಚರ್ಚೆ ಮಾಡ್ತಿದೆ. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತಗೊಳ್ಳುತ್ತೆ.  ಶಾಲೆ ಆರಂಭ ಬೇಡ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top