ಯಡಿಯೂರಪ್ಪ ಸಿಎಂ ಸ್ಥಾನದಿಂದ ಬಿಜೆಪಿಗರೇ  ಕೆಳಗಿಳಿಸುತ್ತಾರೆ; ನಾವು ಚುನಾವಣೆಗೆ ಸಿದ್ಧ;  ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬಾಗಲಕೋಟೆಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಬಿಜೆಪಿಗರೇ ಯತ್ನಿಸುತ್ತಿದ್ದಾರೆ.  ನಾವಂತೂ ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರುವುದಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್  ಹೇಳಿಕೆ ಹಿನ್ನೆಲೆ  ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಯವರ ಆಂತರಿಕ ತಿಕ್ಕಾಟದಿಂದ ಸಕಾ೯ರ ಬಿದ್ದು ಹೋದರೆ,  ನಾವು ಚುನಾವಣೆ ಎದುರಿಸಲು ಸಿದ್ಧ ಎಂದರು.

ಉತ್ತರ ಕನಾ೯ಟಕ ಭಾಗದವರು ಸಿಎಂ ಆಗಲಿದ್ದಾರೆ ಎಂಬ ಯತ್ನಾಳ ಅವರ  ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪ ಆ ಬಗ್ಗೆ ಮಾತನಾಡಲಿ ಎಂದು ಹೇಳಿದರು. ಯತ್ನಾಳ ಅವರ ಕ್ಷೇತ್ರದ ಅನುದಾನ ಕಡಿತಗೊಂಡ ನಂತರ ಅವರಲ್ಲಿ ಸಿಎಂ ಬಗ್ಗೆ ಅಸಮಾಧಾನವಾಗಿದೆ. ಪಾಪ ಅವರಿಗೂ ಈಗ ಬಿಸಿ ಮುಟ್ಟಿದೆ ಎಂದು ಹೇಳಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *