Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

tc 1
ದಾವಣಗೆರೆ: ರೈತರ ಜಮೀನಿನ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
davangere IT BT company
ದಾವಣಗೆರೆಯಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆ | 60 ದಿನಗಳಲ್ಲಿ 10ಕ್ಕೂ ಹೆಚ್ಚು ಕಂಪನಿ ಆಗಮನ- ಸ್ಥಳೀಯರಿಗೆ ಉದ್ಯೋಗ; ಸಂಸದೆ
arecanut rate davangere 1
ದಾವಣಗೆರೆ; ಅಡಿಕೆಗೆ ಭರ್ಜರಿ ದರ |‌ ಮತ್ತೆ 59 ಸಾವಿರ ಗಡಿದಾಟಿದ ದರ-ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
davangere ksrtc bus 1
ದಾವಣಗೆರೆ- ಶ್ರೀಶೈಲಂ ನೂತನ ಕೆಎಸ್ಆರ್ ಟಿಸಿ ಪಲ್ಲಕ್ಕಿ ಬಸ್ ಗೆ ಚಾಲನೆ
astrology today
ಬುಧವಾರದ ರಾಶಿ ಭವಿಷ್ಯ 12 ನವೆಂಬರ್ 2025

Socials

ಕ್ರೀಡೆ

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: August 25, 2019
Share
1 Min Read
SHARE

 

ಸ್ವಿಜರ್ಲೆಂಡ್‌: ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್‌ ಚಿನ್ನ ಗೆದ್ದ ಭಾರತದ ಮೊದಲ ಆಟಗಾರ್ತಿಯಾಗಿ ಹೊರ

Pv Sindhi_dvgsuddi

ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ಜಪಾನ್ ನಿನ ನಜೊಮಿ ಒಕುಹರಾ ಅವರ ವಿರುದ್ಧ 21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದ್ರು.

Related News

tc 1
ದಾವಣಗೆರೆ: ರೈತರ ಜಮೀನಿನ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
November 12, 2025
davangere IT BT company
ದಾವಣಗೆರೆಯಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆ | 60 ದಿನಗಳಲ್ಲಿ 10ಕ್ಕೂ ಹೆಚ್ಚು ಕಂಪನಿ ಆಗಮನ- ಸ್ಥಳೀಯರಿಗೆ ಉದ್ಯೋಗ; ಸಂಸದೆ
November 12, 2025
arecanut rate davangere 1
ದಾವಣಗೆರೆ; ಅಡಿಕೆಗೆ ಭರ್ಜರಿ ದರ |‌ ಮತ್ತೆ 59 ಸಾವಿರ ಗಡಿದಾಟಿದ ದರ-ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
November 12, 2025

ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಹೈದರಾಬಾದ್‌ ಆಟಗಾರ್ತಿ 2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನಪಟ್ಟಿದ್ದರು.2017ರ ಫೈನಲ್‌ನಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು.

Pv Sindhi_dvgsuddi

Related News

davangere ksrtc bus 1
ದಾವಣಗೆರೆ- ಶ್ರೀಶೈಲಂ ನೂತನ ಕೆಎಸ್ಆರ್ ಟಿಸಿ ಪಲ್ಲಕ್ಕಿ ಬಸ್ ಗೆ ಚಾಲನೆ
November 12, 2025
astrology today
ಬುಧವಾರದ ರಾಶಿ ಭವಿಷ್ಯ 12 ನವೆಂಬರ್ 2025
November 11, 2025
election
ದಾವಣಗೆರೆ: ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ; ಚುನಾವಣೆ ಸಂಪೂರ್ಣ ವಿವರ ಇಲ್ಲಿದೆ
November 11, 2025

ಸಿಂಧೂ ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ನಡೆಸಿದ್ರು. ಸಿಂಧೂ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇರಲಿಲ್ಲ. ನಿಖರ ಹೊಡೆತ ಮೂಲಕ ಮೊದಲ ಸುತ್ತನ್ನು 21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು. ಇನ್ನು ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ 21-7ರ ಅಂತರದಲ್ಲಿ ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದರು.

<iframe width=”560″ height=”315″ src=”https://www.youtube.com/embed/CIJ2yqUBPZ0″ frameborder=”0″ allow=”accelerometer; autoplay; encrypted-media; gyroscope; picture-in-picture” allowfullscreen></iframe>

Congratulations to @PVSindhu1 on winning Gold in #BWFWorldChampionships women's singles. You are an epitome of hard work and determination.
Congratulations India 🇮🇳 #PVSindhu pic.twitter.com/3At1O90bdF

— Sadananda Gowda (@DVSadanandGowda) August 25, 2019

TAGGED:featuredpv sindhuಪಿ.ವಿ.ಸಿಂಧೂವಿಶ್ವ ಬ್ಯಾಡ್ಮಿಟನ್ ಚಾಂಪಿಯನ್
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌
Next Article ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ನೀನೇನೆ..
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ದಾವಣಗೆರೆ: ತಡ ರಾತ್ರಿ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ರೌಡಿಶೀಟರ್

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ನೀನೇನೆ..

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!