Connect with us

Dvgsuddi Kannada | online news portal | Kannada news online

ಲವ್ ಜಿಹಾದ್ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ  ಕಾನೂನು: ಸಚಿವ ಸಿ.ಟಿ.ರವಿ

ಪ್ರಮುಖ ಸುದ್ದಿ

ಲವ್ ಜಿಹಾದ್ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ  ಕಾನೂನು: ಸಚಿವ ಸಿ.ಟಿ.ರವಿ

ಡಿವಿಜಿ ಸುದ್ದಿ, ಬೆಂಗಳೂರು: ಲವ್‌ ಜಿಹಾದ್ ಹಾಗೂ  ಮದುವೆಗಾಗಿ ಮತಾಂತರ ಮಟ್ಟ ಹಾಕಲು ರಾಜ್ಯದಲ್ಲಿ ಶೀಘ್ರವೇ ಕಾನೂನು ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ  ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ಮದುವೆಯಾಗುವ ಉದ್ದೇಶದಿಂದ ಮತಾಂತರ ಆಗುವಂತಿಲ್ಲವೆಂದು  ಅಲಹಾಬಾದ್‌ ಹೈಕೋರ್ಟ್‌ ತೀರ್ಪ ನೀಡಿದೆ ಎಂದು ಉಲ್ಲೇಖಿಸಿದ ಸಚಿವರು,  ಜಿಹಾದಿ ಶಕ್ತಿಗಳು ಮಟ್ಟಹಾಕುತ್ತೇವೆ.  ನಮ್ಮ ಸಹೋದರಿಯರ ಘನತೆ, ಗೌರವ ಹರಣ ಮಾಡುವುದನ್ನು ಸುಮ್ಮನೆ ನೋಡುತ್ತಾ ಕೂರುವುದಿಲ್ಲ. ಯಾರೇ ಇರಲಿ ಮತಾಂತರದಂತಹ ಕೃತ್ಯದಲ್ಲಿ ತೊಡಗಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top