Connect with us

Dvgsuddi Kannada | online news portal | Kannada news online

Breaking news: ಸಿಬಿಐ ವಿಚಾರಣೆ ನಂತರ ವಿನಯ್ ಕುಲಕರ್ಣಿ ಬಂಧನ  

ಪ್ರಮುಖ ಸುದ್ದಿ

Breaking news: ಸಿಬಿಐ ವಿಚಾರಣೆ ನಂತರ ವಿನಯ್ ಕುಲಕರ್ಣಿ ಬಂಧನ  

ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ಅಧಿಕೃತವಾಗಿದ್ದು, ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು ಪಡಿಸಲಾಗುತ್ತಿದೆ.

ಬೆಳಗ್ಗೆಯಿಂದ ವಿಚಾರಣೆ ನಂತರ ಇದೀಗ ವೈದ್ಯಕೀಯ ತಪಾಸಣೆಗೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗಲಾಗಿದೆ. ವೈದ್ಯಕೀಯ ತಪಾಸಣೆ ನಂತರ 3 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ  ಹಾಜರು ಪಡಿಸಿದ ನಂತರ ಬಂಧನವಾಗಲಿದೆ.  ಜಿಲ್ಲಾ ಆಸ್ಪತ್ರೆಯಲ್ಲಿ ವಿನಯ್ ಕುಲಕರ್ಣಿಗೆ ಕೋವಿಡ್ ಪರೀಕ್ಷೆ ಸೇರಿದಂತೆ  ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ ವಿನಯ್ ಕುಲಕರ್ಣಿ, ಇದೊಂದು 100ಕ್ಕೆ 100ರಷ್ಟು ರಾಜಕೀಯ ಪ್ರೇರಿತ. ಇದರಲ್ಲಿ ಹೇಳುವುದಕ್ಕೆ ಏನು ಇಲ್ಲ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top