ನೆರೆ ಪರಿಹಾರ ಟೀಕೆ ಸರಿಯಲ್ಲ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: 2009 ರಲ್ಲಿ ನೆರೆ ಬಂದಾಗ ಯುಪಿಎ ಸರ್ಕಾರ ಎಷ್ಟು ಹಣ ಕೊಟ್ಟಿತ್ತು ಎಂಬುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವಾ, ಕೇಂದ್ರ ಸರ್ಕಾರ ಮಧ್ಯಂತರವಾಗಿ 1,200 ಕೋಟಿ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹಣ ಬಿಡುಗಡೆ ಮಾಡಲಿದೆ. ಪ್ರತಿಪಕ್ಷಗಳು ಎಲ್ಲದಕ್ಕೂ ಟೀಕೆ ಮಾಡೋದು ಸರಿಯಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, 2009 ರಲ್ಲಿ ಬಿಜೆಪಿ ಸರ್ಕಾರಮನಮೋಹನ್ ಸಿಂಗ್ ಸರ್ಕಾರ 17 ಸಾವಿರ ಕೋಟಿ ಕೇಳಿತ್ತು.ಆದರೆ, ಕೊಟ್ಟಿದ್ದು ಬರಿ 700 ಕೋಟಿ ಮಾತ್ರ .ವಿರೋಧ ಪಕ್ಷದವರ ಅಜೆಂಡ ಏನೂ ಗೋತ್ತಿಲ್ವಾ ಎಂದರು.

ಸಾರಿಗೆ ಇಲಾಖೆಯ ನೌಕರಿಗೆ ಸಂಬಳ ನೀಡಿಲ್ಲದಕ್ಕೆ ಖಜಾನೆ ಖಾಲಿಯಾಗಿದೆ ಎಂದಲ್ಲ. ಸಾರಿಗೆ ನಿಗಮದ್ದು ಹಲವಾರು ವರ್ಷಗಳ ಸಮಸ್ಯೆಯಿದೆ ಆ ಕಾರಣಕ್ಕೆ ಪೆಂಡಿಂಗ್ ಆಗಿದೆ. ವಿವಿಧ ಕೆಲಸಗಳನ್ನು ಮಾಡಲು ಸರ್ಕಾರದಲ್ಲಿ ಯಾವುದೇ ತೊಂದರೆ ಇಲ್ಲ. ಪೊಲೀಸರಿಗೆ ನಾಲ್ಕನೇ ರಜೆ‌ ದಿನದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *