ಕನ್ನಡ ರಾಜ್ಯೋತ್ಸವದ ಅಂಗವಾಗಿ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಬಂಧ ಸ್ಪರ್ಧೆ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಭಾಷಣ/ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.  ಪ್ರಾಥಮಿಕ ಶಿಕ್ಷಣ ಪ್ರಾದೇಶಿಕ ಭಾಷೆ ಕನ್ನಡದಲ್ಲಿ ಇರಬೇಕು ಎಂಬ ವಿಷಯಕುರಿತು  ಪರವಾಗಿ/ವಿರೋಧವಾಗಿ 250 ಪದಗಳನ್ನು ಮೀರದಂತೆ & ಭಾಷಣ 3 ನಿಮಿಷಕ್ಕೆ ಮೀರದಂತೆ ವಾಟ್ಸಪ್ ಮೂಲಕ ಕಳುಹಿಸಬೇಕು. ಕೊನೆಯ ದಿನಾಂಕ: 19 ನವೆಂಬರ್ 2020 ರ ಸಂಜೆ 5 ರ ಒಳಗಾಗಿ ಸಂಚಾಲಕ ಮಹಮ್ಮದ್ ಇನಾಯತ್ ಉಲ್ಲಾ ಅವರಿಗೆ ಕಳುಹಿಸಬಹುದು.   ಮೊ. ಸಂಖ್ಯೆ: 76766 67877.  ಆಯ್ದ ಭಾಷಣ / ಪ್ರಬಂಧಗಳಿಗೆ ಬಹುಮಾನ ನೀಡಲಾಗುವುದು . ಭಾಷಣವನ್ನು ವಿಡಿಯೋ ಮಾಡಿ ಸಹ ಕಳುಹಿಸಬಹುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *