ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧಿ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು.

ಬೇಸಿಗೆಯಲ್ಲಿ ಎಳನೀರು ಕುಡಿಯುವುದರಿಂದ ವಿಪರೀತ ಬಾಯಾರುವುದು ತಪ್ಪುತ್ತದೆ. ಬೆವರುವ ಸಮಸ್ಯೆ ಇರುವವರು ನಿತ್ಯ ಎಳನೀರು ಕುಡಿಯುವುದರಿಂದ ದೇಹ ಡಿ ಹೈಡ್ರೇಡ್ ಆಗುವುದು ತಪ್ಪುತ್ತದೆ.

new project 8 jpg

ಇನ್ನು ಚಳಿಗಾಲದಲ್ಲಿ ಎಳನೀರು ಸೇವನೆಯಿಂದ ಶೀತವಾಗುತ್ತದೆ ಎನ್ನುವವರು ಅದಕ್ಕೆ ಚಿಟಿಕೆ ಉಪ್ಪು ಹಾಕಿ ಕುಡಿದರೆ ಅದರ ಶೀತದ ಗುಣಗಳು ದೂರವಾಗಿ ನಿಮ್ಮ ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸುತ್ತದೆ.

ಸಾಧ್ಯವಾದಷ್ಟು ಎಳನೀರನ್ನು ಮಧ್ಯಾಹ್ನದ ವೇಳೆ ಕುಡಿಯುವುದರಿಂದಲೂ ಶೀತದ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಕ್ರೀಡಾ ಪಟುಗಳು ಆಟವಾಡಿ ಬಂದ ಬಳಿಕ, ಜಿಮ್ ನಲ್ಲಿ ಮೈ ದಂಡಿಸಿದ ಬಳಿಕ ಇದನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ದೊರೆಯುತ್ತವೆ. ಇದು ಗ್ಯಾಸ್ಟ್ರಿಕ್ ಸಮಸ್ಯೆಗೂ ರಾಮಬಾಣ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *