ದಾವಣಗೆರೆ: ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್ ಹುಟ್ಟುಹಬ್ಬ; ಕೊರೊನಾ ವಾರಿಯರ್ಸ್ ಗೆ ಸನ್ಮಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ದಾವಣಗೆರೆ : ಮಹಾನಗರ ಪಾಲಿಕೆ ಉಪ ಮೇಯರ್ ಸೌಮ್ಯನರೇಂದ್ರ ಕುಮಾರ್  ಕೊರೊನಾ ವಾರಿಯರ್ಸ್ ಸನ್ಮಾನಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು.

ನಾಗರಾಜು ಲೋಕಿಕೆರೆ ಅಭಿಮಾನಿ ಬಳಗ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಸೌಮ್ಯ ನರೇಂದ್ರ ಕುಮಾರ್ ,  ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಪೌರ ಕಾರ್ಮಿಕರಿಗೆ ಸನ್ಮಾನಿಸಿ  ಸಮವಸ್ತ್ರ ಮತ್ತು ಕುಕ್ಕರ್ ಉಡುಗೊರೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಹುಟ್ಟು ಹಬ್ಬ ಆಚರಣೆ ಸಂಪ್ರದಾಯ ಮಾಡಿಕೊಂಡಿಲ್ಲ ಅಭಿಮಾನಿ ಬಳಗದಿಂದ ಆಯೋಜನೆ ಮಾಡಲಾಗಿದೆ.  ಈ ಒಂದು ದಿನ ಸಾರ್ಥಕವಾಗಬೇಕೆಂದು ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಪೌರ ಕಾರ್ಮಿಕರು ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ನನ್ನ  ಹುಟ್ಟುಹಬ್ಬ ಹಿನ್ನಲೆ ಅವನ್ನ ಸತ್ಕರಿಸಿದ್ದು ನನ್ನ ಭಾಗ್ಯ ಎಂದರು.

ಈ ಸಂದರ್ಭದಲ್ಲಿ ಶೋಷಿತ ವರ್ಗದ ಮುಖಂಡರಾದ ಬಾಡದ ಆನಂದರಾಜು , ಪಾಲಿಕೆ ಸದಸ್ಯರಾದ ಗೌರಮ್ಮ ಗಿರೀಶ್, ಜಯಮ್ಮ ಗೋಪಿನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ದಿಳ್ಳೆಪ್ಪ,   ರೇಖಾ ಸುರೇಶ್ , ಮಂಜುನಾಯ್ಕ್, ಲೋಕಿಕೆರೆ ಮಂಜುನಾಥ್, ಮೋಹಿದ್ದೀನ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *