ಸಂತೋಷ ಆತ್ಮಹತ್ಯೆ ಯತ್ನದ ಕುರಿತು ಡಿಕೆಶಿ ಹೇಳಿಕೆ ಮೂರ್ಖತನದ್ದು: ಸಚಿವ ಕೆ.ಎಸ್. ಈಶ್ವರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಕುರಿತು  ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಮೂರ್ಖತನದ್ದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಆ ವಿಡಿಯೋ ಕಾರಣ: ಡಿಕೆಶಿ ಹೇಳಿಕೆ

ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಈ ರೀತಿ ಹೇಳಿಕೆ ಕೊಡಲು ಡಿ.ಕೆ.ಶಿವಕುಮಾರ್ ಗೆ ನಾಚಿಕೆ ಆಗಬೇಕು. ಆ ವಿಡಿಯೋ ಲೀಕ್ ಆಗಿದೆ ಅಂದರೆ ಈ ವಿಡಿಯೋ ಡಿಕೆಶಿ ಹತ್ತಿರ ಇರಬೇಕು. ವಿಡಿಯೋ ಇದೆ ಅಂತಾ ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುವದು ಸರಿಯಲ್ಲ. ವಿಡಿಯೋ ಕಾಪಿ ನಿಮ್ಮಲ್ಲಿದ್ದರೆ ಬಿಡುಗಡೆ ಮಾಡಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.

ಕಾಂಗ್ರೆಸ್  ಈಗಾಗಲೇ ನೆಲ ಕಚ್ಚಿ ಹೋಗಿದ್ದು,  ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಂಎಲ್‌ಎ ಯಾರು, ಎಂಎಲ್‌ಸಿ ಯಾರು, ಮಂತ್ರಿ ಯಾರು ಅಂತಾ ಹೇಳಲಿ. ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡುವದು ಖಂಡಿಸುತ್ತೇನೆ ಎಂದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *