ರೈತರ ಪ್ರತಿಭಟನೆ ಬೆಂಬಲಿಸಿ ಪದ್ಮ ವಿಭೂಷಣ ಪ್ರಶಸ್ತಿ ವಾಪಸ್ ನೀಡಿದ  ಪಂಜಾಬ್ ಮಾಜಿ ಸಿಎಂ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ :  ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಮಸೂದೆ ಜಾರಿಗೆ ತರುವ ಮೂಲಕ ರೈತರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿ ಪಂಜಾಬ್ ಮಾಜಿ ಸಿಎಂ ಹಾಗೂ ಅಕಾಲಿ ದಳದ ಪ್ರಮುಖ ಪ್ರಕಾಶ್ ಸಿಂಗ್ ಬಾದಲ್ ಪದ್ಮ ವಿಭೂಷಣ ವನ್ನು ವಾಪಸ್ ನೀಡಿದ್ದಾರೆ.

ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಮತ್ತು ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರು ಪದ್ಮ ವಿಭೂಷಣ ವನ್ನು ವಾಪಸ್  ನೀಡಿ, ರೈತರಿಗೆ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.  ಶಿರೋಮಣಿ ಅಕಾಲಿದಳ ವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಿಂದ (ಎನ್ ಡಿಎ) ಕೃಷಿ ಮಸೂದೆಗ ವಿರೋಧಿಸಿ ಹೊರ ನಡೆದಿತ್ತು. ಬಿಜೆಪಿ ನೇತೃತ್ವದ ಸರಕಾರ ತಂದಿರುವ ಕೃಷಿ ಮಸೂದೆ ರೈತರಿಗೆ  ಮಾರಕವಾಗಿವೆ ಎಂದು ಸುಖ್ ಬೀರ್ ಬಾದಲ್ ಹೇಳಿದ್ದಾರೆ. ಬಿಜೆಪಿ ಹಿರಿಯ ಮಿತ್ರಪಕ್ಷವಾದರೂ ರೈತರ ಭಾವನೆಗಳಿಗೆ ಬೆಲೆ ನೀಡುವ ಲ್ಲಿ ಸರಕಾರ ಕಿವಿಗೊಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *