Connect with us

Dvgsuddi Kannada | online news portal | Kannada news online

ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ: ಸಿದ್ದರಾಮಯ್ಯ ಕಿಡಿ

ರಾಜ್ಯ ಸುದ್ದಿ

ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ: ಸಿದ್ದರಾಮಯ್ಯ ಕಿಡಿ

ಮೈಸೂರು: ನನಗೆ ಬಂದಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಆಗುತ್ತೆ.  ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಿದೆ. ರಾಜ್ಯದಲ್ಲಿ ಈಗ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಕಳೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಯೋಗೇಶ್ವರ್ ದೊಡ್ಡ ಹಣ ತೆಗೆದುಕೊಂಡು  ಹೋಗಿದ್ದಾರೆ ಎಂಬ ಎಚ್. ವಿಶ್ವನಾಥ್ ಹೇಳಿಕೆ ಬಗ್ಗೆ  ಮಾತನಾಡಿದ ಅವರು, ಅದು ವೈಟ್ ಮನಿನಾ ಅಥವಾ ಬ್ಲ್ಯಾಕ್ ಮನಿನಾ ಎಂಬುದರ ಬಗ್ಗೆ ತನಿಖೆಯಾಗಬೇಕು . ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಯಾರು‌ ಕೊಟ್ಟಿರುವುದು ? ಯಡಿಯೂರಪ್ಪ ಅವರೇ ನೀಡಿರುವುದಾ ? 16 ಕ್ಷೇತ್ರಗಳಿಗೂ ಈ ಹಣ ಹಂಚಿರಬೇಕು ಅಲ್ಲವೇ ?ಈ ಬಗ್ಗೆ ಲೋಕಾಯುಕ್ತ ತನಿಖೆ ಆಗಬೇಕು ಎಂದು ಮೈಸೂರಲ್ಲಿ ಆಗ್ರಹಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top