ಗೋ ಹತ್ಯೆ ನಿಷೇಧ, ಲವ್ ಜಿಹಾದ್  ಕಾಯ್ದೆ ಜಾರಿ ಮಾಡಿಯೇ ಸಿದ್ಧ: ಈಶ್ವರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧದ ಬಗ್ಗೆ ಕಾನೂನುಗಳು ಆಗುತ್ತಿದೆ.  ಹೀಗಾಗಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಕಾನೂನು ಜಾರಿ ಮಾಡಿಯೇ ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ವಿವಿಧ ರಾಜ್ಯಗಳ ಕಾನೂನು  ಅಧ್ಯಯನ ಮಾಡಿ ರಾಜ್ಯದಲ್ಲಿ  ಗೋ ಹತ್ಯೆ ನಿಷೇಧ ಮಾಡಲಾಗುವುದು. ಲವ್ ಜಿಹಾದ್ ಹೆಸರಿನಲ್ಲಿ  ಬಡ ಹೆಣ್ಣುಮಕ್ಕಳಿಗೆ ಮೋಸ ಮಾಡಿ ಹಾಳು ಮಾಡುವುದನ್ನು ಸಹಿಸುವುದಿಲ್ಲ. ಲವ್ ಜಿಹಾದ್ ಬಗ್ಗೆ ನಿಮಗೆ ಎಷ್ಟು ಬೇಕು ಅಷ್ಟು ಸಾಕ್ಷಿ ಕೊಡುತ್ತೇವೆ ಎಂದರು.

ಎರಡು ಕಾಯ್ದೆಗೆ ವಿರೋಧ ವ್ಯಕ್ತಪಡಿಸುವ ಸಿದ್ದರಾಮಯ್ಯ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ  ಮನೆ ಹೆಣ್ಣು ಮಕ್ಕಳನ್ನು ಯಾರಾದ್ರು ತಗೊಂಡು ಹೋಗಿದ್ದರೆ ಅವರಿಗೆ ಅದರ ನೋವು ಗೊತ್ತಾಗುತ್ತಿತ್ತು. ಗೋ ನಮ್ಮ ತಾಯಿ ಇದ್ದ ಹಾಗೇ  ತಾಯಿ ರಕ್ಷಣೆ ನಮ್ಮ ಹೊಣೆ ಎಂದರು. ಇನ್ನು ಕ್ರಾಸ್ ಬ್ರೀಡ್  ಬಗ್ಗೆ ಸಿದ್ದರಾಮಯ್ಯಗೆ ಟಾಂಗ್ ನೀಡದ ಅವರು,  ಇಂದಿರಾಗಾಂಧಿ, ಪಿರೋಜ್ ಗಾಂಧಿ, ಸೋನಿಯಾಗಾಂಧಿ,  ರಾಜೀವ್ ಗಾಂಧಿ, ಪ್ರಿಯಾಂಕ ವಾದ್ರಾ ಸಂಬಂದ ಯಾವ ಬ್ರೀಡ್ ಎಂದು ಪ್ರಶ್ನಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *