ಬೆಂಗಳೂರು: ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆ ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ದೇವರ ದರ್ಶನ ಪಡೆದರು. ರಾಜಕೀಯ ನಾಯಕರು ದೇವಸ್ಥಾನಗಳಿಗೆ ತೆರಳಿ ಪೂಜೆಸಲ್ಲಿಸಿದರು.ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾಲಕ್ಷ್ಮಿ ಲೇಔಟ್ ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ವೈಕುಂಠ ಏಕಾದಶಿ: ಶ್ರೀನಿವಾಸ ಸ್ವಾಮಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



