ರಸಗೊಬ್ಬರ ಅಂಗಡಿ ಮೇಲೆ ದಾಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ,ಹರಪನಹಳ್ಳಿ:  ತಾಲ್ಲೂಕಿನ  ಅರಸೀಕೆರೆ ಗ್ರಾಮದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳ ಮೇಲೆ ಧಿಡೀರ್ ದಾಳಿ ನಡೆಸಿ ಕೀಟನಾಶಕಗಳನ್ನು ಪರಿಶೀಲನೆ ನಡೆಸಿದರು.

ಸಹಾಯಕ ಕೃಷಿ ನಿರ್ದೇಶಕ ಸಿ.ಎಸ್. ಈಶ ನೇತೃತ್ವದ ತಂಡ ಗ್ರಾಮದ ಪಾಟೀಲ್ ಆಗ್ರೋ ಏಜೆನ್ಸಿಸ್, ವೀರಭದ್ರೇಶ್ವರ ಆಗ್ರೋ ಕೇಂದ್ರಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಅರಸೀಕೆರೆ ರೈತ ಸಂಪರ್ಕ ಅಧಿಕಾರಿ ರಾಮನಗೌಡ ಮಾತನಾಡಿ ,ಮಳಿಗೆಗಳಲ್ಲಿ ಅನಾಧಿಕೃತ ಕಂಪನಿಗಳ  ಕೀಟನಾಶಕ ಮಾರಾಟ ಮಾಡಬಾರದು.  ಮಾರಾಟ  ಮಾಡುವುದು   ಕಂಡುಬಂದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.ರೈತರಿಗೆ ನೀಡುವ ಪ್ರತಿ ವಸ್ತುವಿನ  ನಿಗದಿತ ಬೆಲೆ ನಮೂದಿಸಿ ರೈತರ ಸಹಿ ಪಡೆದುಕೊಳ್ಳಬೇಕು. ಉತ್ತಮ ಗುಣ ಮಟ್ಟದ ಕೃಷಿ ಪರಿಕರಗಳನ್ನು ಮಾರಾಟ ಮಾಡಿ ರೈತರ ಏಳಿಗೆಗೆ ಸಹಕರಿಸಬೇಕು ಎಂದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *