Connect with us

Dvgsuddi Kannada | online news portal | Kannada news online

ದಾವಣಗೆರೆ : ತುಂಗಾಭದ್ರಾ ನದಿ ಸ್ವಚ್ಛತಾ ಕಾರ್ಯದಲ್ಲಿ ವಚನಾನಂದ ಶ್ರೀಗಳು

ಪ್ರಮುಖ ಸುದ್ದಿ

ದಾವಣಗೆರೆ : ತುಂಗಾಭದ್ರಾ ನದಿ ಸ್ವಚ್ಛತಾ ಕಾರ್ಯದಲ್ಲಿ ವಚನಾನಂದ ಶ್ರೀಗಳು

ಹರಿಹರ: ತಾಲೂಕಿನ ತುಂಗಾಭದ್ರಾ ನದಿ ತಟದಲ್ಲಿ ಇಂದು ಹರಿಹರದ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.ಹರಜಾತ್ರೆ ಮತ್ತು ಮಕರ ಸಂಕ್ರಮಣ  ಹಾಗೂ ನನ್ನ ಊರು ನನ್ನ ಹೊಣೆಯ ಸ್ಥಳೀಯ  ಸಂಸ್ಥೆ ಸಹಕಾರದಿಂದ ಸ್ವಚ್ಛತೆ ನೆರವೇರಿಸಿದರು. ಸತತ ಎರಡನೇ ವಾರ ಶ್ರೀಗಳ ನೇತೃತ್ವದಲ್ಲಿ  ಸ್ಛಚ್ಛತೆ ಕಾರ್ಯ ನಡೆಯಿತು.ಮಕರ ಸಂಕ್ರಮಣದ ಹಿನ್ನಲೆಯಲ್ಲಿ ಪುಣ್ಯ ಸ್ನಾನಕ್ಕೆ ಸಹಸ್ರಾರು ಭಕ್ತರ ಆಗಮಿಸಲಿದ್ದಾರೆ. ನದಿ ತಟದಲ್ಲೇ ಪೂಜೆ ಕಾರ್ಯ, ಹಬ್ಬದೂಟ  ನಡೆಯಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top