ಮೈತ್ರಿ ಯೋಜನೆಯಡಿ ಅರ್ಚಕರನ್ನು ವಿವಾಹವಾದ ವಧುವಿಗೆ ಸಿಗಲಿದೆ 3 ಲಕ್ಷದ ಬಾಂಡ್ ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮೈತ್ರಿ ಯೋಜನೆಯಡಿ ಅರ್ಚಕ, ಪುರೋಹಿತರನ್ನು ಮದುವೆಯಾಗಲು ಬಯಸುವ ವಧುವಿಗೆ ರಾಜ್ಯ ಸರ್ಕಾರಿಂದ 3 ಲಕ್ಷ ಬಾಂಡ್‌ ಸಿಗಲಿದೆ ಎನ್ನಲಾಗಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ಎಚ್‌. ಸಚ್ಚಿದಾನಂದ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಗಳಿಗೆ ಮಾಹಿತರಿ ನೀಡಿದ ಅವರು,  ಪೌರೋಹಿತ್ಯ ವೃತ್ತಿ ಮಾಡುವವರನ್ನು ಮದುವೆಯಾಗುವುದಕ್ಕೆ ಹೆಣ್ಣಿನ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.  ಹೀಗಾಗಿ ವಧುವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು,  ನಾಳೆ ಈ ಯೋಜನೆಗೆ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರು, ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವವರಿಗೆ ಬೋರ್‌ವೆಲ್‌, ಟ್ರ್ಯಾಕ್ಟರ್‌ ಖರೀದಿ ಮತ್ತು ಹೈನುಗಾರಿಕೆಗೆ ಧನ ಸಹಾಯ ನೀಡಲಾಗುತ್ತಿದೆ ಎಂದು ತಿಳಿಸಿದರು.

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *