ದಾವಣಗೆರೆ: ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ದಾವಣಗೆರೆ ನಗರ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಭಾರೀ ಮಳೆಯಾಗಿದೆ. ದಾವಣಗೆರೆ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದರಿಂದ ವಾಹನ ಸವಾರರು ಪರದಾಟ ನಡೆಸಿದರು. ಸಂಜೆ ಮಳೆಯಾಗಿದ್ದರಿಂದ ಜನರು ಓಡಾಟಕ್ಕೆ ತೊಂದರೆ ಉಂಟಾಗಿತ್ತು. ನಗರದ ಪಿ.ಬಿ. ರಸ್ತೆ, ಹೊಂಡದ ಸರ್ಕಲ್, ವಿದ್ಯಾನಗರ , ಡಿಸಿಎಂ ಲೇಔಟ್ ಸೇರಿದಂತೆ ಅನೇಕ ಕಡೆ ಮಳೆಯಾಗಿದೆ. ಅಕಾಲಿಕ ಮಳೆಯಿಂದ ರೈತರು ಪರದಾಟ ನಡೆಸಿದರು.
ದಾವಣಗೆರೆ: ಗುಡುಗು ಸಹಿತ ಭಾರೀ ಮಳೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



