ದಾವಣಗೆರೆ: ದಾವಣಗೆರೆ ನಗರದಲ್ಲಿರುವ ಕೆ.ಆರ್ ಮಾರುಕಟ್ಟೆ ಸುತ್ತಮುತ್ತಲಿನ ಸಗಟು ಹಣ್ಣಿನ ಮಾರುಕಟ್ಟೆಯನ್ನು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಹೀಗಾಗಿ ದಾವಣಗೆರೆ ಜಿಲ್ಲೆ ಹಾಗೂ ಇತರೆ ಸುತ್ತಮುತ್ತಲಿನ ಜಿಲ್ಲೆಗಳ ಸಮಸ್ತ ರೈತರು ತಮ್ಮ ಉತ್ಪನ್ನಗಳನ್ನು ಇಲ್ಲಿಗೆ ತಂದು ಮಾರಾಟ ಮಾಡಬಹುದೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಕೆ.ಆರ್.ಮಾರುಕಟ್ಟೆ ಸುತ್ತಮುತ್ತಲಿನ ಸಗಟು ಹಣ್ಣಿನ ಮಾರುಕಟ್ಟೆ ಸ್ಥಳಾಂತರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



