ಮೈಸೂರು: ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ. ಇನ್ನು ನಿವೇನಾದ್ರು ಗಣಿಗಾರಿಕೆ ನಡೆಸ್ತಿದ್ರೆ ಅರ್ಜಿ ಸಲ್ಲಿಸಿ, ಲೈಸನ್ಸ್ ತೆಗೆದುಕೊಂಡು ಸಕ್ರಮ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಡೆಸುವುದರಿಂದ ಪರಸರಕ್ಕೆ ಹಾನಿ. ಜನರಿಗೂ ತೊಂದರೆ ಆಗುತ್ತೆ. ಹಾಗಾಗಿ ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಲೈಸನ್ಸ್ ಇದ್ರೆ ಮಾತ್ರ ಗಣಿಗಾರಿಕೆ ನಡೆಸಿ ಎಂದರು.
ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ: ಸಿಎಂ ಯಡಿಯೂರಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



