ದಾವಣಗೆರೆ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಕೈಗೊಂಡಿರುವ ಪಾದಯಾತ್ರೆ ಜನವರಿ 29 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ಈ ಹಿನ್ನೆಲೆ ನಗರದ ಚೇತನ ಹೋಟೆಲ್ ಲ್ಲಿ ಸಮಾಜ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು. ಸಮಾಜದ ಮುಖಂಡರಾದ ಮೇಯರ್ ಅಜಯ್ ಕುಮಾರ್ , ಹೆಚ್. ಎಸ್. ನಾಗರಾಜ್ , ಪಂಚಮಸಾಲಿ ಸಮಾಜ ಜಿಲ್ಲಾ ಯುವ ಘಟಕ ಅಧ್ಯಕ್ಷ ಶ್ರೀಧರ್ ಪಾಟೀಲ್ ಹಾಗೂ ಪ್ರಭು, ಗಂಗಾಧರ ಸೇರಿದಂತೆ ಸಮಾಜದ ಹಿರಿಯರೊಂದಿಗೆ ಚರ್ಚೆ ನಡೆಸಲಾಯಿತು. ದೊಡ್ಧಬಾತಿ ಗ್ರಾಮಕ್ಕೆ ಶ್ರೀಗಳನ್ನ ಅದ್ಧೂರಿ ಸ್ವಾಗತ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು.
ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಪಾದಯಾತ್ರೆ ಪೂರ್ವಭಾವಿ ಸಭೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



