ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸಲಾಯಿತು. ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಮೀಸಲಾತಿ ನಿಗದಿಪಡಿಸಲಾಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್ ಇದ್ದರು. ನಾಳೆಯಿಂದ ಅಧಿವೇಶನ; ಫೆ. 5 ವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ





