ಮಗಳು ಪ್ರೀತಿಸಿ ಮದುವೆ ಆಗಿದ್ದಕ್ಕೆ‌ ಹುಡುಗನಿಗೆ ಸೇರಿದ 250 ಅಡಿಕೆ ಮರ ಕಡಿದು ಹಾಕಿದ ಪೋಷಕರು..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ತುಮಕೂರು: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಹುಡುಗನಿಗೆ ಸೇರಿರುವ ಸರಿ ಸುಮಾರು 250 ಅಡಿಕೆ ಸಸಿಗಳನ್ನು ಹುಡುಗಿ ಪೋಷಕರು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಮಲ್ಲ ಸಂದ್ರ ಗ್ರಾಮದಲ್ಲಿ ನಡೆದಿದೆ.

ಮಲ್ಲ ಸಂದ್ರ ಗ್ರಾಮದ ರವಿಚಂದ್ರ , ಎರಡು ದಿನಗಳ ಹಿಂದೆ ಅನು ಎಂಬ ಯುವತಿಯನ್ನು ದೇವಾಸ್ಥಾನದಲ್ಲಿ ಮದುವೆಯಾಗಿದ್ದನು. ಇದಕ್ಕೆ ಷೋಷಕರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿವಾಹ ಸಹಿಸದ ಹುಡುಗಿಯ ಪೋಷಕರಾದ ಸಂತೋಷ ಹಾಗೂ ಗಂಗಮ್ಮ ಎನ್ನುವವರು ಸರಿ ಸುಮಾರು 250 ಅಡಿಕೆ ಸಸಿಗಳನ್ನು ಕಡಿಸಿದ ಆರೋಪ ಕೇಳಿ ಬಂದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *