ನಮ್ಮ ಮೆಟ್ರೋ ಹುದ್ದೆ ಭರ್ತಿಯಲ್ಲಿ ಕನ್ನಡಿಗರಿಗೆ ಆದ್ಯತೆ: ಸಚಿವ ಬಸವರಾಜ್ ಬೊಮ್ಮಾಯಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಬೆಂಗಳೂರು : ಬಿಎಂಆರ್ ಸಿ ಎಲ್  ಹುದ್ದೆ ಭರ್ತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹುದ್ದೆಗಳ ಭರ್ತಿಯ ಅಧಿಕಾರವನ್ನು ನಿರ್ದೇಶಕರ ಬದಲು ವ್ಯವಸ್ಥಾಪಕ ನಿರ್ದೇಶಕರಿಗೆ ವಹಿಸಲಾಗುತ್ತದೆ ಎಂಬುದಾಗಿ ಗೃಹ ಬಸವರಾಜ್ ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್ ನಲ್ಲಿ ನಮ್ಮ ಮೆಟ್ರೋ ನೇಮಕಾತಿಯಲ್ಲಿ ಕನ್ನಡಿಗರ ಕಡೆಗಣನೆ ಕುರಿತು ಸದಸ್ಯ ಕಾಂತರಾಜ್ ಪ್ರಶ್ನಿಸಿದ್ದರು.  ಸಿಎಂ ಪರವಾಗಿ ಉತ್ತರಿಸಿದ ಬೊಮ್ಮಾಯಿ,  ಸದ್ಯ ನಿರ್ದೇಶಕರು ಸಿಬ್ಬಂದಿ ನೇಮಕಾತಿ ಮಾಡುತ್ತಿದ್ದಾರೆ. ಈ ಅಧಿಕಾರವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ವರ್ಗಾವಣೆ ಮಾಡಲಾಗುತ್ತದೆ. ನೇಮಕ ಅಧಿಕಾರ ಎಂ.ಡಿ ನಿಯಂತ್ರಣಕ್ಕೆ ತಂದು ಕನ್ನಡಿಗರಿಗೆ  ಆದ್ಯತೆ ನೀಡವ  ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *