Connect with us

Dvgsuddi Kannada | online news portal | Kannada news online

ದಾವಣಗೆರೆ ಮೇಯರ್ ಚುನಾವಣೆ:  ಆರ್ ಶಂಕರ್, ಚಿದಾನಂದಗೌಡ ಹೆಸರು ರದ್ದುಗೊಳಿಸುಂತೆ  ಕಾಂಗ್ರೆಸ್ ಡಿಸಿಗೆ ಮನವಿ  

ದಾವಣಗೆರೆ

ದಾವಣಗೆರೆ ಮೇಯರ್ ಚುನಾವಣೆ:  ಆರ್ ಶಂಕರ್, ಚಿದಾನಂದಗೌಡ ಹೆಸರು ರದ್ದುಗೊಳಿಸುಂತೆ  ಕಾಂಗ್ರೆಸ್ ಡಿಸಿಗೆ ಮನವಿ  

ದಾವಣಗೆರೆ: ಫೆ. 24 ರಂದು ನಡೆಯಲಿರುವ ದಾವಣಗೆರೆ ಮಹಾನಗರ ಮೇಯರ್, ಉಪಮೇಯರ್  ಚುನಾವಣೆಗೆ ಬಿಜೆಪಿ ಪಕ್ಷ ಅಕ್ರಮವಾಗಿ ಸಚಿವ ಆರ್. ಶಂಕರ್ ಹಾಗೂ ಎಂಎಲ್ಸಿ ಚಿದಾನಂದಗೌಡ ಸೇರಿದೆ. ಈ ಹೆಸರುಗಳನ್ನು ಮತದಾರ ಪಟ್ಟಿಯಿಂದ ತಗೆದು ಹಾಕಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೇಳಗಿ ಅವರನ್ನು ಭೇಟಿಯಾದ ಕಾಂಗ್ರೆಸ್ ಪಕ್ಷದ ಸದಸ್ಯರು ಮನವಿ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಕ್ಕೇರಲು ಕಾಂಗ್ರೆಸ್ –ಬಿಜೆಪಿ ನಡುವೆ ಬಿಗ್ ಫೈಟ್

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top