ದಾವಣಗೆರೆ: ಪೊಲೀಸರು ವಶ ಪಡಿಸಿಕೊಂಡ 1.48 ಕೋಟಿ ಹಣ ಯಾರಿಗೆ ಸೇರಿದ್ದು ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : ಸೂಕ್ತ ದಾಖಲೆ ಇಲ್ಲದ ಕಾರಣ ಕೆ.ಆರ್ ರಸ್ತೆಯ ಶಾದಿ ಮಾಲ್ ಬಳಿ 1.48 ಕೋಟಿ ಹಣ ವಶ ಪಡಿಸಿಕೊಂಡ ಪೊಲೀಸರಿಗೆ ಇದೀಗ ಹಣದ ಮಾಲೀಕ ಯಾರೆಂಬುದು ಪತ್ತೆಯಾಗಿದೆ. 1.48 ಕೋಟಿ ಹಣ ಕಲುಬುರ್ಗಿಯ ಜ್ಯುವೆಲರಿ ಶಾಪ್ ಮಾಲೀಕ ಶ್ರೀಪಾಲ್ ಗೆ ಸೇರಿದ್ದಾಗಿದೆ.

ಹಣದ ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದಾಗ, ಶ್ರೀಪಾಲ್ ಅವರಿಗೆ ದಾವಣಗೆರೆಯಲ್ಲಿ ಸಂಬಂಧಿಕರಿದ್ದು, ಜಮೀನು ಖರೀಸಲು ಹಣ ಕೇಳಿದ್ದರು. ಹೀಗಾಗಿ ಅಂಗಡಿ ಸಿಬ್ಬಂದಿಯೊಂದಿಗೆ 1.48 ಕೊಟಿ ಹಣ ಕಳುಹಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

IMG 20210205 WA0016

ಶುಕ್ರವಾರ ಸಂಜೆ ಸಂಚಾರಿ ಪೊಲೀಸರು ಕಾರಿನಲ್ಲಿ ಹಣ ಪತ್ತೆಹಚ್ಚಿದ್ದರು. ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿತ್ತು. ಇದೀಗ ಪತ್ತೆಯಾದ 1.48 ಹಣವನ್ನು ಹುಬ್ಬಳ್ಳಿ- ಧಾರವಾಡ ಆದಾಯ ತೆರಿಗೆ ಇಲಾಖೆ ಸುಪರ್ದಿಗೆ ನೀಡಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಲಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *