ಚಿತ್ರದುರ್ಗದಲ್ಲಿ ಸಚಿವ ಶ್ರೀರಾಮುಲು ಎದುರೇ ಆತ್ಮಹತ್ಯೆಗೆ ಮುಂದಾದ ಸ್ವಾಮೀಜಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ ಚಿತ್ರದುರ್ಗ ಯೋಗವನ ಬೆಟ್ಟದ ಪೀಠಾಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಬೇಸರಗೊಂಡ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರಸ್ವಾಮಿ, ಸಚಿವ ಶ್ರೀರಾಮಲು ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಬಿಜೆಪಿ ಕಚೇರಿ ಬಳಿ‌ ನಡೆದಿದೆ.ಕೂಡಲೇ ಅಲ್ಲೇ ಇದ್ದ ಪೊಲೀಸರು ಸ್ವಾಮೀಜಿಯನ್ನು ರಕ್ಷಿಸಿದ್ದಾರೆ.

ಹಣಬಲ, ಅಧಿಕಾರ ಬಲದಿಂದ ಪೀಠಾಧಿಕಾರ ತಪ್ಪಿಸಿದ ಆರೋಪ ಮಾಡಿರುವ ತಿಪ್ಪೇರುದ್ರ ಸ್ವಾಮೀಜಿ,ಚಿತ್ರದುರ್ಗದ ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಯೋಗವನ ಬೆಟ್ಟದ ಬಸವಕುಮಾರ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬುದು ತಿಳಿಸಿದು ಬಂದಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿಯನ್ನು ಸಚಿವ ಶ್ರೀರಾಮಲು ತಡೆದು ಅಪಾಯದಿಂದ ಪಾರು ಮಾಡಿದ್ದಾರೆ. ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *