Connect with us

Dvgsuddi Kannada | online news portal | Kannada news online

ದಾವಣಗೆರೆ ಮೇಯರ್ ಚುನಾವಣೆ: ಕಾಂಗ್ರೆಸ್  ಸೋಲು, ಮೂರು ಎಂಎಲ್ಸಿ, ಶಾಸಕ ಶಾಮನೂರು ಶಿವಶಂಕರಪ್ಪ ಗೈರಿಗೆ ಕಾರಣ ಏನು ಗೊತ್ತಾ..?

ಪ್ರಮುಖ ಸುದ್ದಿ

ದಾವಣಗೆರೆ ಮೇಯರ್ ಚುನಾವಣೆ: ಕಾಂಗ್ರೆಸ್  ಸೋಲು, ಮೂರು ಎಂಎಲ್ಸಿ, ಶಾಸಕ ಶಾಮನೂರು ಶಿವಶಂಕರಪ್ಪ ಗೈರಿಗೆ ಕಾರಣ ಏನು ಗೊತ್ತಾ..?

ದಾವಣಗೆರೆ: ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜಿದ್ದಾಜಿದ್ದಿ ಫೈಟ್ ನಡೆಯುತ್ತಿದೆ. ಕಾಂಗ್ರೆಸ್ –ಬಿಜೆಪಿ ಅಧಿಕಾರಕ್ಕೇರಲು ಕೊನೆ ಕ್ಷಣದ ವರೆಗೂ ಫೈಟ್ ನಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ನಿನ್ನೆ (ಫೆ.23) ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನಿರೀಕ್ಷಿತ ಶಾಕ್ ಕಾದಿತ್ತು. ದಾವಣಗೆರೆ  ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ;  ಎಸ್. ಟಿ. ವೀರೇಶ್ ನೂತನ ಮೇಯರ್ ; ಶಾಮನೂರು ಶಿವಶಂಕರಪ್ಪ ಚುನಾವಣೆಗೆ ಗೈರು

IMG 20210224 WA0005

ಬಿಜೆಪಿಯಿಂದ ಸಚಿವ ಆರ್ ಶಂಕರ್ , ಸಂಸದ ಜಿ ಎಂ ಸಿದ್ದೇಶ್ವರ್ , ಚಿದಾನಂದಗೌಡ ಸೇರಿದಂತೆ ಬಿಜೆಪಿಯ 29 ಸದಸ್ಯರು ಭಾಗಿಯಾಗಿದ್ದಾರೆ.ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರು ಆಗಿದ್ದರು. ಕಾಂಗ್ರೆಸ್ ಪರವಾಗಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ  ಸೇರಿ ಪಾಲಿಕೆ 21 ಸದಸ್ಯರು ಹಾಜರಾಗಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top