ದಾವಣಗೆರೆ; ಎಲ್ಲ ಜಾತಿಯವರಿಗೆ ಸೂಕ್ತ ನ್ಯಾಯ ಒದಗಿಸಲು ಸಿಎಂ ಶೀಘ್ರವೇ ನಿರ್ಧಾರ: ಸಚಿವ ಬೊಮ್ಮಾಯಿ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮೀಸಲಾತಿ ವಿಚಾರದಲ್ಲಿ  ಸಿಎಂ  ಕಾನೂನು ತಜ್ಞರ ಜೊತೆ ಮಾತುಕತೆ ನೀಡಿಸಿದ್ದಾರೆ. ಈಗ ಮನವಿ ಸಲ್ಲಿಸಿದ ಎಲ್ಲ ಜಾತಿಯವರಿಗೆ ಸೂಕ್ತ ನ್ಯಾಯ ಒದಗಿಸುವ ಬಗ್ಗೆ ಸಿಎಂ ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ಮತ್ತೊಂದು ಶಾಕ್; ಮತ್ತೆ 25 ದರ ಹೆಚ್ಚಿಸಿದ ಸರ್ಕಾರ; ಒಂದೇ ತಿಂಗಳಲ್ಲಿ ಮೂರು ಬಾರಿ ಏರಿಕೆ..!

ಈ ಬಗ್ಗೆ ಕೆಲ ಸುಪ್ರೀಂ ಕೋರ್ಟ್ ತೀರ್ಪುಗಳು ಸಹ ಬಂದಿವೆ. ಈ ಎಲ್ಲ ವಿಚಾರಗಳನ್ನು  ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರದಲ್ಲಿ ಎಸ್ಸಿ ಮತ್ತು ಎಸ್ಟಿ ಪ್ರತ್ಯೇಕ ಆಯೋಗಗಳಿವೆ. ಜೊತೆಗೆ ಹಿಂದುಳಿದ ವರ್ಗಗಳ ಆಯೋಗವು ಇದೆ. ಇವುಗಳಿಗೆ ಮನವಿ ಸಲ್ಲಿಸಿ ಸೂಕ್ತ ಸಲಹೆ ಪಡೆಯಲಾಗುವುದು. ಈಗ ಮನವಿ ಸಲ್ಲಿಸಿದ ಎಲ್ಲ ಜಾತಿಯವರಿಗೆ ಸೂಕ್ತ ನ್ಯಾಯ ಒದಗಿಸುವ ಬಗ್ಗೆ ಸಿಎಂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *