ಹರಪನಹಳ್ಳಿ: ಎಸ್ಸಿ, ಎಸ್ಟಿ, ಒಬಿಸಿ ಡೆವಲಪ್ ಮೆಂಟ್ ಕಮಿಟಿ  ಉದ್ಘಾಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹರಪನಹಳ್ಳಿ:  ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಕರ್ನಾಟಕ ಸ್ಟೇಟ್ ಎಸ್ಸ್ಸಿ, ಎಸ್ಟಿ, ಒಬಿಸಿ ಡೆವಲಪ್ ಮೆಂಟ್ ಕಮಿಟಿ ತಾಲ್ಲೂಕು ಘಟಕ್ಕೆ ಮಾಜಿ ಸೈನಿಕ ಪ್ರಕಾಶ್ ನಾಯ್ಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಂಘಟನೆ ಅಧ್ಯಕ್ಷ ರಾಜುನಾಯ್ಕ್, ಸಮಾಜದ ಎಲ್ಲಾ ವರ್ಗದ ಅಭಿವೃದ್ಧಿಗಾಗಿ ಹಾಗೂ ನೊಂದವರ ಧ್ವನಿಯಾಗಿ ಕೆಲಸ ಮಾಡುವ ಉದ್ದೇಶದಿಂದ ಈ ಸಂಘಟನೆ ಪ್ರಾರಂಭಿಸಲಾಗಿದೆ. ಅಂಗವಿಕಲರು, ವೃದ್ಧರು,ವಿಧವೆಯರು ಹಾಗೂ ನೊಂದವರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

18 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮಾಜಿ ಯೋಧ ಪ್ರಕಾಶ್ ನಾಯ್ಕ ಅವರನ್ನು ತಾಲ್ಲೂಕು ಘಟಕದಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಬಸವರಾಜ್ ಬಿ ಹೆಚ್, ಉಪಾಧ್ಯಕ್ಷ ಕೆಂಚ್ಚಪ್ಪ, ಮಂಜುನಾಥ್, ಸಿದ್ದೇಶ್ ಹಡಪದ, ನಿಂಗರಾಜು,ಹಾಲೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುನಾಥ್,ಖಜಾಂಚಿ ಕೋಟೇಶ್,ಕಾರ್ಯದರ್ಶಿ ಶಂಕರ್ ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *