ಮಹಾನಗರ ಪಾಲಿಕೆ ಚುನಾವಣೆ:  ದಾವಣಗೆರೆ ದಕ್ಷಿಣ ವಿಭಾಗದ ಕಾಂಗ್ರೆಸ್ ಪೂರ್ವಭಾವಿ ಸಭೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಡಿ ಸುದ್ದಿ, ದಾವಣಗೆರೆ:  ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ ಹಿನ್ನೆಲೆ  ದಾವಣಗೆರೆ ದಕ್ಷಿಣ ವಿಭಾಗದ  ಕಾಂಗ್ರೆಸ್ ಪಕ್ಷದ  ಟಿಕೆಟ್ ಆಕಾಂಕ್ಷಿಗಳ ಪೂರ್ವಭಾವಿ ಸಭೆಯನ್ನು ನಾಳೆ  ಬೆಳಗ್ಗೆ 11.30 ಕ್ಕೆ ನಗರದ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದೆ.

ದಾವಣಗೆರೆ ದಕ್ಷಿಣ ವಿಧಾನ ಸಭಾಕ್ಷೇತ್ರದ ಶಾಸಕ ಹಾಗೂ ಪಕ್ಷದ ಹಿರಿಯರಾದ  ಶಾಮನೂರು ಶಿವಶಂಕರಪ್ಪ ,ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ, ಎಂಎಲ್ಸಿ  ಅಬ್ದುಲ್ ಜಬ್ಬರ್,  ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ.ಮಂಜಪ್ಪ , ಕೆಪಿಸಿಸಿ ಜಿಲ್ಲಾ ಪ್ರಧಾನ ಕಾಯ೯ದಶಿ೯ ದಿನೇಶ್ ಕೆ. ಶೆಟ್ಟಿ, ದಾವಣಗೆರೆ ದಕ್ಷಿಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ದಾವಣಗೆರೆ ದಕ್ಷಿಣ ವಲಯದ  ಟಿಕೆಟ್ ಆಕಾಂಕ್ಷಿಗಳು,  ಕಾಯ೯ಕತ೯ರು,  ಅಭಿಮಾನಿಗಳು ಆಗಮಿಸಿ ಈ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *