Connect with us

Dvgsuddi Kannada | online news portal | Kannada news online

ಕೆಎಸ್ ಆರ್ ಪಿ ನೇಮಕಾತಿ: ದೈಹಿಕ ಪರೀಕ್ಷೆಗೆ ಹಾಜರಾಗಿದ್ದ ನಕಲಿ ಅಭ್ಯರ್ಥಿಗಳ ವಶ

ಪ್ರಮುಖ ಸುದ್ದಿ

ಕೆಎಸ್ ಆರ್ ಪಿ ನೇಮಕಾತಿ: ದೈಹಿಕ ಪರೀಕ್ಷೆಗೆ ಹಾಜರಾಗಿದ್ದ ನಕಲಿ ಅಭ್ಯರ್ಥಿಗಳ ವಶ

ಬೆಂಗಳೂರುರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ನೇಮಕಾತಿಗಾಗಿ ನಡೆದ ದೈಹಿಕ ಪರೀಕ್ಷೆ  ನಡೆಯುತ್ತಿದ್ದು,  ಅಸಲಿ ಅಭ್ಯರ್ಥಿಗಳ ಪರವಾಗಿ ಹಾಜರಾಗಿದ್ದ ಮೂವರು ನಕಲಿ ಅಭ್ಯರ್ಥಿಗಳು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಸಲಿ ಅಭ್ಯರ್ಥಿಗಳ ಪರವಾಗಿ ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ವೇಳೆ ಮೂವರ ಅಕ್ರಮ ಬಯಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಮೂವರು ನಕಲಿ ಅಭ್ಯರ್ಥಿಗಳು ಹಾಗೂ ಮೂವರು ಅಸಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.

ಅಭ್ಯರ್ಥಿ ಮಲ್ಲಯ್ಯ ಪೂಜಾರಿ ಎಂಬುವರ ಪರವಾಗಿ ಸೈಯದ್ ಚಿಮ್ಮಡ್, ಜಗದೀಶ್ ದೊಡ್ಡಗೌಡರ ಪರವಾಗಿ ಪ್ರಕಾಶ್ ಹಾಗೂ ನಾಗಪ್ಪ ಪರವಾಗಿ ಮಲ್ಲಿಕಾರ್ಜುನ್ ಎಂಬುವರು ಪರೀಕ್ಷೆಗೆ ಹಾಜರಾಗಿದ್ದರು. ಇವರೆಲ್ಲರ ವಿರುದ್ಧ ಮಡಿವಾಳ ಹಾಗೂ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ. 5 ಲಕ್ಷಕ್ಕೆ ಮಾತುಕತೆ ನಡೆಸಿದ್ದ ನಕಲಿ ಅಭ್ಯರ್ಥಿಗಳು, ಅಸಲಿ ಅಭ್ಯರ್ಥಿಗಳ ಪರ ಪರೀಕ್ಷೆಗೆ ಹಾಜರಾಗಗಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top