ಸಿಎಂ ಭರವಸೆಯಂತೆ 6 ತಿಂಗಳಲ್ಲಿ ಮೀಸಲಾತಿ ನೀಡದಿದ್ದರೆ ಮತ್ತೆ ಹೋರಾಟ: ವಿಜಯಾನಂದ ಕಾಶಪ್ಪನವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಿಎಂ ನೀಡಿದ ಭರವಸೆ ಯಂತೆ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಆರು ತಿಂಗಳಲ್ಲಿ 2ಎ ಮೀಸಲಾತಿ ನೀಡಬೇಕು. ಒಂದು ವೇಳೆ ಭರವಸೆ ಈಡೇರದಿದ್ದರೆ ಮತ್ತೆ ಕೂಡಲ ಸಂಗಮದಿಂದ ಪಾದಯಾತ್ರೆ ಆರಂಭಿಸಿ, 20ಲಕ್ಷ ಜನರನ್ನು ಬೆಂಗಳೂರಿನಲ್ಲಿ ಸೇರಿಸುತ್ತೇವೆ ಎಂದು ಪಂಚಮಸಾಲಿ ಲಿಂಗಾಯತ ರಾಷ್ಟ್ರೀಯ ಅಧ್ಯಕ್ಷ  ವಿಜಯಾನಂದ ಕಾಪ್ಪನವರ್ ಹೇಳಿದರು.

ಹರಿಹರ ನಗರದಲ್ಲಿ ನಡೆದ ಶರಣು ಶರಣಾರ್ಥಿ ಸಮಾವೇಶದಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಬಳಿಕ  ಬಸವ ಜಯಮೃತ್ಯುಂಜ ಸ್ವಾಮೀಜಿ ನಡೆದ ಧರಣಿ ಸತ್ಯಾಗ್ರಹ ಆರಂಭಿಸಿದ್ದರು. ಆದ್ರೆ ಇಂತಹ ಧರಣಿ ಸತ್ಯಾಗ್ರಹದಲ್ಲಿ  ಯಾರದೋ ‌ಮಾತು ಕೇಳಿ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪಾಲ್ಗೊಳ್ಳಲಿಲ್ಲ ಎಂದು  ವಾಗ್ದಾಳಿ ನಡೆಸಿದರು.

ಆರು ತಿಂಗಳ ಬಳಿಕ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಆದೇಶ ಹೊರಬರಬೇಕು. ಆದೇಶ ಬರದಿದ್ದರೇ ಮತ್ತೆ ಹೋರಾಟ ಖಚಿತ ಎಂದು ಎಚ್ಚರಿಕೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *